ಕುಂದಾಪುರ: ಆ.25 ರಂದು ಶ್ರಾವಣ ಸಂಧ್ಯಾ ಮತ್ತು ಸೂರ್ಯ ಸಿದ್ಧಾಂತ ಫೌಂಡೇಶನ್ ದಶಮಾನೋತ್ಸವ ಸಂಭ್ರಮ

ಕುಂದಾಪುರ: ಕೆರ್ಗಾಲು ಮಟ್ನಕಟ್ಟೆ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೊಗೇರಿ ಸೂರ್ಯ ಸಿದ್ಧಾಂತ ಫೌಂಡೇಶನ್ ಮತ್ತು ಕುಂದಾಪುರ ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯ ಇವರ ಸಹಯೋಗದೊಂದಿಗೆ ಶ್ರಾವಣ ಸಂಧ್ಯಾ ಕಾರ್ಯಕ್ರಮ ಮತ್ತು ಸೂರ್ಯ ಸಿದ್ಧಾಂತ ಫೌಂಡೇಶನ್ದಶಮಾನೋತ್ಸವದ ಆ.25 ರವಿವಾರ ಮಧ್ಯಾಹ್ನ 2.30ರಿಂದ ನಡೆಯಲಿದೆ. ಸೂರ್ಯ ಸಿದ್ಧಾಂತ ಫೌಂಡೇಶನ್ ನಿರ್ದೇಶಕರಾದ ಶ್ರೀ ಉಪ್ಪುಂದ ಚಂದ್ರಶೇಖರ ಹೊಳ್ಳರು ಕಾರ್ಯಕ್ರಮದ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಲಿದ್ದಾರೆ. ವಿದ್ವಾನ್ ಭರತ್ ಐತಾಳ್ ರವರು ಪಂಚಾಂಗ ಶ್ರವಣಮತ್ತು ಧಾರ್ಮಿಕ ಪ್ರವಚನ ನೆಡೆಸಿ ಕೊಡುವರು. ಸಭಾಧ್ಯಕ್ಷರಾಗಿ […]