ಕುಂದಾಪುರ: ಗಲಾಟೆ ಗದ್ದಲದಲ್ಲೇ ಮುಳುಗಿದ ತಾ.ಪಂ ಸಾಮಾನ್ಯ ಸಭೆ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಧಾನ
ಕುಂದಾಪುರ: ಆಡಳಿತ ಪಕ್ಷದ ಸದಸ್ಯರು ಹಾಗೂ ಅಧ್ಯಕ್ಷರ ನಡುವಿನ ಸಮನ್ವಯದ ಕೊರತೆಯಿಂದಾಗಿ ಶುಕ್ರವಾರ ನಡೆದ ತಾ.ಪಂ ಸಾಮಾನ್ಯ ಸಭೆ ಗಲಾಟೆ-ಗದ್ದಲದಲ್ಲೇ ಮುಗಿಯಿತು. ಪ್ರತೀ ತಾ.ಪಂ ಸಭೆಯಲ್ಲೂ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆ ಅಸಮಧಾನ ಹೊರಹಾಕುವ ಆಡಳಿತ ಪಕ್ಷದ ಸದಸ್ಯರು ಈ ಭಾರಿಯೂ ವಿರೋಧ ಪಕ್ಷದ ಕೆಲಸ ನಿರ್ವಹಿಸಿ ಅಧ್ಯಕ್ಷರ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳ ಅಸಮರ್ಪಕ ಉತ್ತರ, ಕುಂದಾಪುರ […]
ಕುಂದಾಪುರ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಗೆ ಬಾರದ ತಹಸೀಲ್ದಾರ್ ವಿರುದ್ದ ಸಿಡಿದೆದ್ದ ಸದಸ್ಯರು
ಕುಂದಾಪುರ: ಪ್ರತೀ ತಾಲೂಕು ಪಂಚಾಯತ್ ಸಭೆಗೂ ತಹಸೀಲ್ದಾರ್ ಗೈರಾಗುತ್ತಿದ್ದಾರೆ. ಈ ದಿನವೂ ಅವರು ಸಭೆಗೆ ಬಂದಿಲ್ಲ. ನಿರಂತರವಾಗಿ ಗೈರಾಗುತ್ತಿದ್ದರೆ ನಮ್ಮ ಪ್ರಶ್ನೆಗಳಿಗೆ ಯಾರ ಬಳಿ ಉತ್ತರ ಪಡೆದುಕೊಳ್ಳುವುದು? ನಿರಂತರವಾಗಿ ಸಭೆಗೆ ಗೈರಾಗುತ್ತಿರುವ ತಹಸೀಲ್ದಾರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದ ಘಟನೆ ಗುರುವಾರ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು. ಬುಧವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯ ಆರಂಭಕ್ಕೂ ಮುನ್ನವೇ ತಹಸೀಲ್ದಾರ್ ಸಭೆಗೆ ಗೈರಾಗುತ್ತಿರುವ ಬಗ್ಗೆ […]