ಈ ದಿನದ ಕುಂದಾಪುರ ತಾ.ಪಂ ಸಭೆಯಲ್ಲಿ ಏನಾಯ್ತು? ಏನಂದ್ರು ಸದಸ್ಯರು?

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿದ್ದರಿಂದ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಸೂಕ್ತ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಕೋಟ ಹಾಗೂ ಅಜ್ಜರಕಾಡು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ತ್ರಾಸದಾಯಕವಾಗುತ್ತಿದೆ. ತಾಲೂಕು ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಮೀಸಲಿಡಬೇಕು ಎಂದು ತಾ.ಪಂ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ. ವಿ ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯ ಕರಣ್ ಪೂಜಾರಿ, ಕೋವಿಡ್ ಆಸ್ಪತ್ರೆಯನ್ನು ಸಮೀಪದ ವಿದ್ಯಾರ್ಥಿ ವಸತಿ […]