ಕುಂದಾಪುರ: ಡಿಸೆಂಬರ್ 7 ರಂದು ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಬಿಸಿನೆಸ್ ಡೇ.
ಕುಂದಾಪುರ : ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯವಹಾರ ದಿನ ವಿ-ವಿಸ್ತಾರ್ 2k24 ಡಿಸೆಂಬರ್ 7 ಬೆಳಿಗ್ಗೆ 9 ಗಂಟೆಯಿಂದ ಕಾಲೇಜು ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅರೇಕಾ ಟಿ ಇದರ ಸಂಸ್ಥಾಪಕ, ಸಿಇಓ ನಿವೇದನ್ ನೆಂಪೆ ಉದ್ಘಾಟಿಸಲಿದ್ದಾರೆ. ಶ್ರೀ ವೆಂಕಟರಮಣ ದೇವ್ ಎಜ್ಯುಕೇಶನ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿ.ಎಸ್ ಸುರೇಶ ಶೆಟ್ಟಿ ಉಪ್ಪುಂದ, ದಿನೇಶ ಹೆಗ್ಡೆ ಮೊಳಹಳ್ಳಿ ಭಾಗವಹಿಸಲಿದ್ದಾರೆ. ಟ್ರಸ್ಟ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, […]