ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರಾಜ್ಯ ಮಟ್ಟದ 22 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಮೇ 31 ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಯಾಗಿ ಶಿಕ್ಷಕರು ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರ ರಾದ ರಾಜೇಂದ್ರ ಭಟ್. ಕೆ. ಪೋಷಕರನ್ನು ಉದ್ದೇಶಿಸಿ, ಪೋಷಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳು ವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ […]