ಕುಂದಾಪುರ:ಮತದಾರರ ಜಾಗೃತಿ ಅಭಿಯಾನ

ಕುಂದಾಪುರ: ನಾವೆಲ್ಲರೂ ಸಂವಿಧಾನಾತ್ಮಕವಾದ ಹಕ್ಕನ್ನು ಕೇಳುತ್ತೇವೆ. ಸಂವಿಧಾನದಲ್ಲಿ ನಮ್ಮ ಕರ್ತವ್ಯಗಳೂ ಇವೆ. ಕಡ್ಡಾಯವಾಗಿ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಹೊಸದಾಗಿ ಮತದಾನ ಹಕ್ಕನ್ನು ಪಡೆದ ಯುವ ಮತಾದರರು ಯಾವುದೇ ಆಮಿಷಕ್ಕೊಳಗಾಗದೆ ಉತ್ಸಾಹದಿಂದ ಮತದಾನ ಮಾಡಬೇಕು ಎಂದು ಕುಂದಾಪುರ ಸಹಾಯಕ ಆಯುಕ್ತ ಡಾ. ಮಧುಕೇಶ್ವರ್ ಹೇಳಿದರು. ಅವರು ಭಾರತ ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಮಂಗಳವಾರ ಕುಂದಾಪುರದ ಗಾಂಧಿಮೈದಾನದಲ್ಲಿ ಜರಗಿದ ಮತದಾರರ ಜಾಗೃತಿ ಅಭಿಯಾನಯನ್ನುದ್ದೇಶಿಸಿ ಮಾತನಾಡಿದರು. ಸ್ವತಂತ್ರವಾಗಿ ಆಲೋಚನೆ […]