ದ್ವಿತೀಯ ಪಿಯುಸಿ ಫಲಿತಾಂಶ- ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ನಂದನ್ ಮತ್ತು ಸಮನ್ಯೂ ರಾಜ್ಯಕ್ಕೆ ದ್ವಿತೀಯ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ನಂದನ್ ನಾಯಕ್ ಹಾಗೂ ಸಮನ್ಯೂ ಎಸ್. ಶೆಟ್ಟಿ ಅವರು 600ರಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಇತರ ವಿದ್ಯಾರ್ಥಿಗಳಲ್ಲಿ ಐವರು ವಿದ್ಯಾರ್ಥಿಗಳು 596 ಅಂಕ, ಮೂವರು ವಿದ್ಯಾರ್ಥಿಗಳು 595 ಅಂಕ, ಐವರು ವಿದ್ಯಾರ್ಥಿಗಳು 594 ಅಂಕ, ಐವರು ವಿದ್ಯಾರ್ಥಿಗಳು 593 ಅಂಕ, ಆರು ವಿದ್ಯಾರ್ಥಿಗಳು 592 ಅಂಕ, ಆರು […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ, ರಾಜ್ಯದ ಟಾಪ್ 10ರಲ್ಲಿ 35 ವಿದ್ಯಾರ್ಥಿಗಳು

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ 10 ಸ್ಥಾನಗಳಲ್ಲಿ ಒಟ್ಟು 35 ರ‍್ಯಾಂಕ್‌ಗಳನ್ನು ಗಳಿಸುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಸಾಧನೆ ವಿದ್ಯಾರ್ಥಿನಿಯರಾದ ಪ್ರಾರ್ಥನಾ ಪೈ ಹಾಗೂ ಇಂಚರಾ ಸಿ. ಪೂಜಾರಿ (596 ಅಂಕ) ದೊಂದಿಗೆ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದಾರೆ. ಅಕ್ಷಯ್ ಅಶ್ವಿನ್ ಪೈ (595) 5ನೇ ರ‍್ಯಾಂಕ್, ಪ್ರವೀಣಾ ಪೈ, ದೀಕ್ಷಾ ವಿ. ಕಾಮತ್ ಮತ್ತು ಶ್ರೀನಿಧಿ (593) 7ನೇ […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ-ಟಾಪರ್ ಗಳ ಲಿಸ್ಟ್ ಇಲ್ಲಿದೆ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ವರ್ಷದ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 12.50 ಶೇಕಡಾ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ವಾಣಿಜ್ಯ ವಿಭಾಗದ ಟಾಪರ್‌ ಕಲಾ ವಿಭಾಗ ವಿಜ್ಞಾನ ವಿಭಾಗದಲ್ಲಿ ಟಾಪರ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರದೇ ಮೇಲುಗೈ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ Madhu Bangarappa ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ವರ್ಷದ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 12.50 ಶೇಕಡಾ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಫಲಿತಾಂಶ ಹೇಗೆ ಪರಿಶೀಲಿಸಬಹುದು? ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ […]

ಶಿಸ್ತು, ಜ್ಞಾನ, ಮೌಲ್ಯಾಧಾರಿತ ಶಿಕ್ಷಣದ ಪ್ರತೀಕ ಕುಂದಾಪುರದ ಸೈಂಟ್ ಮೇರಿಸ್ ಪಿಯು ಕಾಲೇಜು- ದಾಖಲಾತಿ ಆರಂಭ

ಶಿಸ್ತು, ಜ್ಞಾನ, ಮೌಲ್ಯಾದರಿತ ಶಿಕ್ಷಣಕ್ಕೆ ಹೆಸರಾದ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು: ಇದೀಗ ದಾಖಲಾತಿ ಆರಂಭಗೊಂಡಿದೆ. ವಿದ್ಯಾಭಿಮಾನಿಗಳೇ, ಹಲವಾರು ದಶಕಗಳ ಹಿಂದೆ ಮಂಗಳೂರಿನಲ್ಲಿ ಕಥೋಲಿಕ್ ವಿದ್ಯಾ ಮಂಡಳಿ ಸ್ಥಾಪನೆಯಾಗಿ ಕರಾವಳಿ ತೀರದ ಅನೇಕ ಕಡೆ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದರೊಂದಿಗೆ ತಮ್ಮ ಛಾಪನ್ನು ಮೂಡಿಸಿ ತದನಂತರ ಕುಂದಾಪುರದ ಕುಂದಗನ್ನಡದ ಹಸಿರು ಮಣ್ಣಿನ ಪವಿತ್ರ ನೆಲದಲ್ಲಿ 135 ವರ್ಷಗಳ ಹಿಂದೆ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಅಕ್ಷರ ಜಾತ್ರೆಗೆ […]