ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ […]
‘ಕಿಟ್ ಕ್ಯಾಟ್’ ರ್ಯಾಪರ್ ನಲ್ಲಿ ಮರವಂತೆ ಮಿಂಚಿಂಗ್: ನಮ್ಮ ಕರಾವಳಿಯ ಕಡಲ ಕಿನಾರೆಗೆ ಸಿಕ್ತು ಜಾಗತಿಕ ಮನ್ನಣೆ

ಉಡುಪಿ:ನಮ್ಮ ರಾಜ್ಯದ ಚಂದದ ಕಡಲ ಕಿನಾರೆಗಳ ಪೈಕಿ ಮರವಂತೆಗೆ ಅದರದ್ದೇ ಆದ ಸೌಂದರ್ಯವಿದೆ. ಪ್ರವಾಸಿಗರ ಮೈ ಮನಗಳಲ್ಲಿ ಮರವಂತೆ ಯಾವಾಗಲೂ ಮೈ ನವಿರೇಳಿಸುವಂತಹ ಅನುಭವವನ್ನೇ ಕೊಡುತ್ತಿರೋದು ನಿಮಗೆಲ್ಲಾ ಗೊತ್ತು. ಈಗ ಇದೇ ಮರವಂತೆಯ ಕಡಲು ಕಿಟ್ ಕ್ಯಾಟ್ ಚಾಕಲೇಟ್ ನ ರ್ಯಾಪರ್ ನಲ್ಲಿ ಮಿಂಚಿ ಜಗತ್ತಿನಲ್ಲೆಲ್ಲಾ ಓಡಾಡುತ್ತಿದೆ. ಹೌದು ಮರವಂತೆ ಬೀಚ್ ಚಿತ್ರವನ್ನು ಜಾಗತಿಕ ಮಟ್ಟದ ಪ್ರತಿಷ್ಠಿತ ಆಹಾರ ಪದಾರ್ಥಗಳ ಉತ್ಪಾದನೆ, ಮಾರಾಟದ ನೆಸ್ಲೆ ಸಂಸ್ಥೆ ‘ಕಿಟ್ಕ್ಯಾಟ್’ ಚಾಕಲೆಟ್ ತನ್ನ ರ್ಯಾಪರ್ ನಲ್ಲಿ ಬಳಸಿದೆ. ಆ ಮೂಲಕ ಮರವಂತೆ ಬೀಚ್ […]
ಮಣಿಪಾಲ ಆರೋಗ್ಯ ಕಾರ್ಡ್: ಅರ್ಜಿ ಆಹ್ವಾನ
ಕುಂದಾಪುರ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಮಣಿಪಾಲ ಆರೋಗ್ಯ ಕಾರ್ಡ್ ಮತ್ತು ದಂತ ಆರೋಗ್ಯ ಕಾರ್ಡ್ ಬಿಡುಗಡೆಗೊಂಡಿದ್ದು, ಜನತೆ ಅದರ ಪ್ರಯೋಜನ ಪಡೆಯಬೇಕು ಎಂದು ಮಣಿಪಾಲದ ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್ ಬಿ.ಎಸ್. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಗ್ಯ ಕಾರ್ಡ್ ಹೊಂದಿರುವ ರೋಗಿಗಳು ವೈದ್ಯರ ಸಮಾಲೋಚನೆಯಲ್ಲಿ ಶೇ. 50, ಪ್ರಯೋಗಾಲಯದಲ್ಲಿ ಶೇ.30, ಹೊರರೋಗಿ ವಿಭಾಗದಲ್ಲಿ ಶೇ. 20 ಹಾಗೂ ವಿವಿಧ ಸೌಲಭ್ಯಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಇದು ಸಾಮಾನ್ಯ […]
ಕೋಟೇಶ್ವರ ಗಾಣಿಗ ಯುವ ಸಂಘಟನೆ: ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಕೊಡೆ ವಿತರಣೆ, ಸಾಧಕರಿಗೆ ಸನ್ಮಾನ

ಕುಂದಾಪುರ:ಯುವ ಜನತೆ,ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾಗಬೇಕು.ಆಗ ಸಾಧನೆ ಮಾಡಲು ಸಾಧ್ಯವಾಗುತ್ತದೆ.ನಾವು ಸಾಧಿಸುವ ಯೋಜನೆ ಮಾಡುವುದು ಎಲ್ಲಾ ಮುಗಿದ ಮೇಲೆ ಹಾಗಾಗಬಾರದು, ಮೊದಲೇ ಯೋಚಿಸಿ ಯಶಸ್ವಿನ ಕಡೆಗೆ ಸಾಗಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಸಂಘಟನಾ ಕಾರ್ಯದರ್ಶಿ ನರೇಂದ್ರ ಕುಮಾರ ಕೋಟ ಹೇಳಿದರು. ಅವರು ಭಾನುವಾರ ಗಾಣಿಗ ಯುವ ಸಂಘಟನೆ, ಕೋಟೇಶ್ವರ ಘಟಕ, ಗಾಣಿಗ ಮಹಿಳಾ ಸಂಘಟನೆ, ಕೋಟೇಶ್ವರ ಘಟಕದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ಗಾಣಿಗ ಸಮಾಜದ ಕೋಟೇಶ್ವರ ಘಟಕ […]
ಕುಂದಾಪುರಕ್ಕೆ ಬಂದಿದೆ ‘ಪ್ರಕಾಶ್ ಎಲೆಕ್ಟ್ರಿಕಲ್ಸ್’ ನ ಬೃಹತ್ ಶೋ ರೂಂ: ನಾಳೆ ಮಳಿಗೆಯ ಅದ್ಧೂರಿ ಶುಭಾರಂಭ

ಕುಂದಾಪುರ : ಕರ್ನಾಟಕದಲ್ಲಿಯೇ ಪ್ರಥಮ ಹಾಗೂ ಭಾರತದಲ್ಲಿ 5ನೇ ಅತೀ ದೊಡ್ಡ ಎಲೆಕ್ಟ್ರಿಕಲ್ ಟ್ರೇಡಿಂಗ್ ಮತ್ತು ಸರ್ವೀಸ್ನಲ್ಲಿ ಹೆಸರುವಾಸಿಯಾಗಿರುವ ಪ್ರಕಾಶ್ ಎಲೆಕ್ಟ್ರಿಕಲ್ಸ್ ನ ಅತೀ ದೊಡ್ಡ ಶೋ ರೂಂ ಮೇ 29 ರಂದು ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಕಾಂಚನ್ ಟವರ್ ನಲ್ಲಿ ಅದ್ದೂರಿ ಶುಭಾರಂಭಗೊಳ್ಳಲಿದೆ. ವೆರೈಟಿ ವಸ್ತುಗಳು- ಅಚ್ಚುಕಟ್ಟು ಸೇವೆ: ಪ್ರಕಾಶ್ ಎಲೆಕ್ಟ್ರಿಕಲ್ಸ್ ನಲ್ಲಿ ವೆರೈಟ್ ವಸ್ತುಗಳು ಹಾಗೂ ಅಚ್ಚುಕಟ್ಟು ಸೇವೆಯೇ ಗಮನಸೆಳೆಯುವಂತಿದೆ. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ಹೋಲ್ ಸೇಲ್ ಮಳಿಗೆ ಎಂಬ […]