ಕುರ್ಕಾಲು ಗ್ರಾಮ  ಪಂಚಾಯತ್ ಮಹಿಳಾ  ತಂಡಕ್ಕೆ ಅಭಿನಂದನ ಕಾರ್ಯಕ್ರಮ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದ ಜನಪ್ರತಿನಿಧಿಗಳಿಗಾಗಿ ನಡೆದ ಕ್ರೀಡಾಕೂಟದಲ್ಲಿ ತ್ರೋ ಬಾಲ್ ಪಂದ್ಯದಲ್ಲಿ  ಸತತ ಮೂರನೇ ಬಾರಿಗೆ ಪ್ರಥಮ ಪ್ರಶಸ್ತಿ ಗೆದ್ದುಕೊಂಡ  ಕುರ್ಕಾಲು ಗ್ರಾಮ  ಪಂಚಾಯತ್ ಮಹಿಳಾ  ತಂಡಕ್ಕೆ ಅಭಿನಂದನ ಕಾರ್ಯಕ್ರಮ ಮಂಗಳವಾರ ಕುರ್ಕಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ  ತರಬೇತುದಾರರಾದ ಸಂತೋಷ್  ಶೆಟ್ಟಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.  ಕುರ್ಕಾಲು ಗ್ರಾಮ ಪಂಚಾಯತ್  ಸದಸ್ಯ  ದಿನಕರ ಶೆಟ್ಟಿ, ಕಾರ್ಯಕ್ರಮವನ್ನು ಉದ್ದೇಶಿಸಿ […]