ಕುವೈಟ್ ನಿಂದ ಯಶಸ್ವಿಯಾಗಿ ತಾಯ್ನಾಡಿಗೆ ತಲುಪಿದ ಖಾಸಗಿ ವಿಮಾನ
ಉಡುಪಿ: ಕುವೈಟ್ ನ ಕರ್ನಾಟಕ ಸಂಘಗಳು ಒಂದುಗೂಡಿ ಅಕ್ಬರ್ ಟ್ರಾವೆಲ್ಸ್ ನ ಸಹಯೋಗದೊಂದಿಗೆ ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ ಕುವೈಟ್ ಕನ್ನಡಿಗರನ್ನು ತಾಯ್ನಾಡಿಗೆ ತಲುಪಿಸುವ ಸಲುವಾಗಿ ಜಜೀರಾ ಖಾಸಗಿ ವಿಮಾನವು ಯಶಸ್ವಿಯಾಗಿ ಹಾರಾಟ ನಡೆಸಿತು. ಹಿರಿಯ ನಾಗರಿಕರು, ಗರ್ಭಿಣಿ ಸ್ತ್ರೀಯರು, ಅವಧಿ ಮುಗಿದ ಭೇಟಿ ವೀಸಾ ಹೊಂದಿದವರು, ಕೆಲಸ ಕಳೆದುಕೊಂಡವರು ಹೀಗೆ ತಾಯಿ ನಾಡಿಗೆ ಬರಲಾಗದೆ ಕೋವಿಡ್ 19 ನಿಂದ ಸಮಸ್ಯೆ ಅನುಭವಿಸುತ್ತಿದ್ದ 165 ಪ್ರಯಾಣಿಕರನ್ನು ಒಳಗೊಂಡ ಖಾಸಗಿ ವಿಮಾನವು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣವನ್ನು […]