ಲಡಾಖ್ನಲ್ಲಿ ಭಾನುವಾರ ಬೌದ್ಧ ಸನ್ಯಾಸಿಗಳ ಬೃಹತ್ ಶಾಂತಿ ನಡಿಗೆ; ಪ್ರಧಾನಿ ಮೋದಿ ಕರೆಗೆ ಶ್ಲಾಘನೆ
ಲಡಾಖ್: ಭಾರತದಲ್ಲಿ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ತೆಗೆದುಕೊಂಡ ಪ್ರಮುಖ ಕ್ರಮಗಳಿಗೆ ಬೌದ್ಧ ಸನ್ಯಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಬೌದ್ಧ ಸನ್ಯಾಸಿಗಳು ಭಾನುವಾರ ಲಡಾಖ್ನಲ್ಲಿ ಶಾಂತಿ ನಡಿಗೆಯಲ್ಲಿ ನಡೆಸಿದರು. ವಿಶ್ವ ಶಾಂತಿ ಮತ್ತು ಭಾರತದಲ್ಲಿ ಬೌದ್ಧ ಸ್ಥಳಗಳ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅವರು ಶ್ಲಾಘಿಸಿದರು. ಮಹಾಬೋಧಿ ಅಂತಾರಾಷ್ಟ್ರೀಯ ಧ್ಯಾನ ಕೇಂದ್ರದ (ಎಂಐಎಂಸಿ) ಸಂಸ್ಥಾಪಕ ಮತ್ತು ಅಧ್ಯಕ್ಷ ಭಿಕ್ಕು ಸಂಘಸೇನ ಶಾಂತಿ ಮೆರವಣಿಗೆ ಉದ್ದೇಶಿಸಿ ಮಾತನಾಡಿ, “ಇಡೀ ಜಗತ್ತು ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಶಾಂತಿ, […]