ಲಾರಿ-ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸ್ಥಳದಲ್ಲೇ ಮೃತ್ಯು.

ಲಕ್ನೋ: ಉತ್ತರ ಪ್ರದೇಶದ ಕಾಶಿ ಬಳಿ ಕರ್ನಾಟಕ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಲಾರಿ ಮತ್ತು ಕ್ರೂಸರ್ ನಡುವೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಕೂಡ ಮೃತ ಪಟ್ಟಿದೆ. ಪ್ರಯಾಗ್ರಾಜ್ ಕುಂಭಮೇಳಕ್ಕೆ […]