ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ “ಲಂಗೋಟಿ ಪ್ರತಿಭಟನೆ”

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ಕಮಲೇಶ್ ಚಂದ್ರ ಸಮಿತಿ ವರದಿಯನ್ನು ಜಾರಿಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಅಂಚೆ ನೌಕರರ ಸಂಘ ಹಾಗೂ ರಾಷ್ಟ್ರೀಯ ಅಂಚೆ ನೌಕರರ ಸಂಘದ ಉಡುಪಿ ವಿಭಾಗ ವತಿಯಿಂದ ಬುಧವಾರ ಉಡುಪಿಯ ಮುಖ್ಯ ಅಂಚೆ ಕಚೇರಿ ಎದುರು ವಿನೂತನ ಲಂಗೋಟಿ ಪ್ರತಿಭಟನೆ ನಡೆಯಿತು. ಕೇಂದ್ರ ಸರಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಅಂಚೆ ನೌಕರರ ಬೇಡಿಕೆ ಈಡೇರಿಸದೆ ವಂಚಿಸುತ್ತಿದೆ ಎಂದು ಟೀಕಿಸುವ ರೀತಿಯಲ್ಲಿ ಅಂಚೆ ನೌಕರ ರಾಘವೇಂದ್ರ ಪ್ರಭು […]