ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾ ನ್ಯಾಯಾಧೀಶರು
ಉಡುಪಿ: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿಎಂ ಜೋಷಿ ಹೇಳಿದ್ದಾರೆ. ಅವರು ಭಾನುವಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ (ರಿ.) ಮತ್ತು ನಗರಸಭೆ ಉಡುಪಿ ಅವರ ಜಂಟಿ ಆಶ್ರಯದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛ ಭಾರತ ಅಭಿಯಾನ ಭಾರತ ಸರ್ಕಾರದ ರಾಷ್ಟ್ರೀಯ ಸ್ವಚ್ಛತೆ ಆಂದೋಲನವಾಗಿದೆ, […]
ನಮ್ಮನ್ನು ನಾವು ಬಲ ಪಡಿಸುವ ಬದಲು ಇತರರನ್ನು ಬಲಪಡಿಸಬೇಕು: ವಿವೇಕಾನಂದ ಎಸ್.ಪಂಡಿತ್
ಉಡುಪಿ: ನಮ್ಮನ್ನು ನಾವು ಬಲ ಪಡಿಕೊಳ್ಳುವ ಬದಲು ಇತರರನ್ನು ಬಲಪಡಿಸಿ ಆ ಮೂಲಕ ನಾವು ಬಲ ಪಡೆಯಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವೇಕಾನಂದ ಎಸ್.ಪಂಡಿತ್ ಹೇಳಿದರು. ಅವರು ಬುದವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ (ರಿ), ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಮತ್ತು ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯ, ಕುಂಜಿಬೆಟ್ಟು […]