ಸಿದ್ದರಾಮಯ್ಯರಿಗೆ ತಾಕತ್ತಿದ್ದರೆ ಉಡುಪಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಲಿ: ರಾಮ್ ಸೇನಾ ಸವಾಲ್

ಉಡುಪಿಯ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡುಪಿಯ ಶಾಸಕರನ್ನು ಅವನ್ಯಾರು ಏಂದು ಹೇಳಿರುವುದು ಶಾಸಕಾಂಗಕ್ಕೆ ಮಾಡಿದ ಅವಮಾನವೆಂದು ಉಡುಪಿ ಜಿಲ್ಲಾ ರಾಮ್ ಸೇನಾ ಅಧ್ಯಕ್ಷ ಜಯರಾಂ ಅಂಬೆಕಲ್ಲು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಂದ ಆಯ್ಕೆಯಾದ ಶಾಸಕರನ್ನು ಈ ರೀತಿಯಾಗಿ ಅವಮಾನಿಸಿರುವುದು ಉಡುಪಿಯ ಮತದಾರರಿಗೆ ಮಾಡಿದ ಅವಮಾನ, ಹಾಗೂ ತಾವು ಕಳೆದ 5 ವರ್ಷದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಶಾಸಕರ ಪರಿಚಯ ಇಲ್ಲದಿರುವುದು ನಿಮ್ಮ ಮತೀಯ ಓಲೈಕೆಯ ಸುಳಿವು ಏಂಬುದು ನಗ್ನ ಸತ್ಯ. ಹಿಜಾಬ್ […]