ಮಲ್ಲಿಗೆಯಲ್ಲೇ ಅರಳಿತು ಕಾರ್ಕಳದ ಈ ಕೃಷಿಕನ ಬದುಕು: ತಾರಾನಾಥ ಪ್ರಭು ಅವರ ಕತೆಯಿದು !
ಅಪಾರ ಆದಾಯ ತಂದುಕೊಡಬಲ್ಲ ಮಲ್ಲಿಗೆ ಕೃಷಿ ಕೃಷಿನರ ಕೈಯಿಡಿದು ಬದುಕುಕಟ್ಟಿಕೊಡುತ್ತದೆ. ನಮಗೆಲ್ಲಾ ಗೊತ್ತು ಈ ಮಲ್ಲಿಗೆ ಹೂವಿನ ಪರಿಮಳಕ್ಕೆ ಮನಸೋಲದವರು ಯಾರೂ ಇಲ್ಲ. ಒಂದು ಕುಟುಂಬದ ದಿಕ್ಕನ್ನು ಈ ಮಲ್ಲಿಗೆ ಕೃಷಿ ಬದಲಾಯಿಸಿದೆ ಎಂದರೆ ನಂಬಲೇಬೇಕು. ಹೌದು,ಕಾರ್ಕಳದ ಎಳ್ಳಾರೆಯ ಸಂಪಿಗೆಟ್ಟೆಯ ತಾರನಾಥ ಪ್ರಭು ದಂಪತಿ ಮಲ್ಲಿಗೆ ಹೂವಿನ ಕೃಷಿ ಮಾಡಿ ಉತ್ತಮ ಆದಾಯ ಗಳಿಸಿ ಬದುಕುಕಟ್ಟಿಕೊಂಡಿದ್ದಾರೆ. ತಾರಾನಾಥ ಜ್ಯೋತಿ ದಂಪತಿಗಳು ಶಂಕರಪುರ ಮಲ್ಲಿಗೆ ನಾಟಿ ಕಾರ್ಯ ಹಾಗೂ ನಿರ್ವಹಣೆ ಮಾಡುತ್ತಾರೆ. ತಮ್ಮ ಹದಿನೈದು ಸೆಂಟ್ಸ್ ಜಾಗದಲ್ಲಿ ಎಂಬತ್ತು […]