ಲಯನ್ಸ್ ಕ್ಲಬ್ ಲಕ್ಷ್ಯ ಹಾಗೂ ಯುಕ್ತಿ ವತಿಯಿಂದ ಹೊಸ ಬೆಳಕು ವೃದ್ಧಾಶ್ರಮಕ್ಕೆ ಸ್ಟೀಲ್ ಪ್ಲೇಟ್ ಹಸ್ತಾಂತರ

ಉಡುಪಿ: ರಂಗನಪಲ್ಕೆ ಪಳ್ಳಿಯಲ್ಲಿರುವ ಹೊಸ ಬೆಳಕು ವೃದ್ಧಾಶ್ರಮಕ್ಕೆ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಹಾಗೂ ಲಯನ್ಸ್ ಕ್ಲಬ್ ಯುಕ್ತಿ ಮಣಿಪಾಲದ ವತಿಯಿಂದ ಸುಮಾರು 18 ಸಾವಿರ ರೂಪಾಯಿ ಮೌಲ್ಯದ ಸ್ಟೀಲ್ ಪ್ಲೇಟ್ ಗಳನ್ನು ಹಸ್ತಾಂತರಿಸಲಾಯಿತು. ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯದ ಸ್ಥಾಪಕಾಧ್ಯಕ್ಷ ಹಾಗೂ ಲಯನ್ಸ್ ಜಿಲ್ಲೆ 317 C ಇದರ ಸಂಪುಟ ಕಾರ್ಯದರ್ಶಿ ಲಯನ್ ರವಿರಾಜ್ ನಾಯಕ್, ಅಧ್ಯಕ್ಷ ಲಯನ್ ಧನುಶ್ ಕೆ., ಖಜಾಂಚಿ ಸತೀಶ್ ರಾವ್, ನಿಕಟಪೂರ್ವ ಕಾರ್ಯದರ್ಶಿ ಕವನಾ ರವಿರಾಜ್, ಉಪಾಧ್ಯಕ್ಷೆ ತಾರಾ ಆಚಾರ್ಯ, […]

ಜಿಲ್ಲಾ ಲಯನ್ಸ್ 317C ಸಂಪುಟ – ಪದಪ್ರದಾನ ‘ಬೆಳಕು’ ಸಮಾರಂಭ

ಉಡುಪಿ: ಜಿಲ್ಲಾ ಲಯನ್ಸ್ 317C ಸಂಪುಟ – ಪದಪ್ರದಾನ ‘ಬೆಳಕು’ ಸಮಾರಂಭ ಶನಿವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ನಡೆಯಿತು. ಈ ಹಿಂದಿನ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಜಿ. ರಾಮಕೃಷ್ಣಮೂರ್ತಿ ನೂತನ ಸಂಪುಟದ ಪದಪ್ರದಾನ ನೆರವೇರಿಸಿದರು. ಪ್ರಥಮ ಮಹಿಳೆ ಓಫಿಲಿಯಾ ಫಿಲೋಮಿನಾ ಕರ್ನೆಲಿಯೋ ಬೆಳಕು ಪದ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದರು. ಉಡುಪಿ ಧರ್ಮಪ್ರಾಂತದ ಬಿಷಪ್ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಆಶೀರ್ವಚನ ನೀಡಿ, ಡಾ| ನೇರಿ ಕರ್ನೇಲಿಯೊ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗಾಗಿ ತೊಡಗಿಸಿಕೊಂಡವರು. ಉತ್ತಮ ಸಮಾಜ […]

ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಪದ ಪ್ರಧಾನ ಕಾರ್ಯಕ್ರಮ

ಉಡುಪಿ: ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಯನ್ ಅನುಪಮ ಜಯಕುಮಾರ್ ಮತ್ತು ಅವರ ತಂಡದ ಕಾರ್ಯಕಾರಿ ಸಮಿತಿಯ ಪದ ಪ್ರಧಾನ ಕಾರ್ಯಕ್ರಮವು ಉಡುಪಿಯ ಪುರಭವನದಲ್ಲಿ ನಡೆಯಿತು. ಲಯನ್ಸ್ ಜಿಲ್ಲೆಯ ಮಾಜಿ ಗವರ್ನರ್ ಲ. ಜಯಕುಮಾರ್ ಶೆಟ್ಟಿ ಇಂದ್ರಾಳಿ ಪದ ಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ ಶುಭ ಹಾರೈಸಿದರು. ಮಾಜಿ ಗವರ್ನರ್ ಲ. ವಿಜಿ ಶೆಟ್ಟಿ, ಪ್ರಾಂತೀಯ ಮೂರರ ಅಧ್ಯಕ್ಷ ಲಯನ್ ರಿಷಿಕೇಶ್ ಹೆಗ್ಡೆ, ವಲಯ ಒಂದರ ಅಧ್ಯಕ್ಷ ಲ. ವರುಣ್ ಶೆಟ್ಟಿ, ಕಾರ್ಯದರ್ಶಿ […]

ವಿದ್ಯಾಪೋಷಕ್‍ಗೆ 3 ಲಕ್ಷ ರೂ ದೇಣಿಗೆ ನೀಡಿದ ಲಯನ್ಸ್ ಮಾಜಿ ಗವರ್ನರ್ ವಿ. ಜಿ. ಶೆಟ್ಟಿ

ಉಡುಪಿ: ಪುರಭವನದಲ್ಲಿ ಜು.19 ರಂದು ನಡೆದ ಲಯನ್ಸ್ ಕ್ಲಬ್ ಉಡುಪಿ ಮಿಡ್-ಟೌನ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಲಯನ್ಸ್ ಮಾಜಿ ಗವರ್ನರ್ ಹಾಗೂ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಇವರು ವಿದ್ಯಾಪೋಷಕ್‍ಗೆ 3 ಲಕ್ಷ ರೂಗಳ ದೇಣಿಗೆ ನೀಡಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದು, ದೇಣಿಗೆಯನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಲಯನ್ಸ್ ಮಾಜಿ ಗವರ್ನರ್‍ಗಳಾದ ಪಿ. ಕಿಶೋರ್ ರಾವ್, ಮಧುಸೂದನ ಹೆಗ್ಡೆ, ಬಸ್ರೂರು […]

ಹಿರಿಯಡ್ಕ: ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮೋಹನ್ ದಾಸ್ ಆಚಾರ್ಯ ಆಯ್ಕೆ

ಹಿರಿಯಡ್ಕ: ಲಯನ್ಸ್ ಜಿಲ್ಲೆ 317C ವ್ಯಾಪ್ತಿಯ ಪ್ರತಿಷ್ಠಿತ ಹಿರಿಯಡ್ಕ ಕ್ಲಬ್ ನ ನೂತನ ಅಧ್ಯಕ್ಷರಾಗಿ ಲಯನ್ ಮೋಹನ್ ದಾಸ್ ಆಚಾರ್ಯ ಆಯ್ಕೆಯಾಗಿದ್ದಾರೆ. ಮೋಹನ್ ದಾಸ್ ಆಚಾರ್ಯ ಪ್ರಥಮ ಜಿಲ್ಲಾ ಗವರ್ನರ್ ಲಯನ್ ಮೊಹಮ್ಮದ್ ಹನೀಫ್ ಇವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯಡ್ಕದ ನಾರಾಯಣ ಗುರು ರಜತ ರಶ್ಮಿ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ರಘುವೀರ್ ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ವಸಂತ್ ಶೆಟ್ಟಿ ಅಧಿಕಾರ ವಹಿಸಿಕೊಂಡರು. ವೇದಿಕೆಯಲ್ಲಿ ಪ್ರಾಂತೀಯ ಅಧ್ಯಕ್ಷ ವರ್ವಾಡಿ ಪ್ರಸಾದ್ ಶೆಟ್ಟಿ, ಪ್ರಾಂತೀಯ […]