ಲಯನ್ ಹರಿಪ್ರಸಾದ್ ರೈ “ಲಯನ್ ಆಫ್ ದ ಇಯರ್”

ಉಡುಪಿ: ಫೆ 25 ರಂದು ಬ್ರಹ್ಮಗಿರಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ ಕಾರ್ಯಕ್ರಮವು ಉದ್ಯಾವರ ಬಲಾಯಿಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ನಡೆಯಿತು. ಮಾಜಿ ಜಿಲ್ಲಾ ಗವರ್ನರ್ ಗಳ ಮಾಸಿಕದಂದು ಆರು ಮಂದಿ ಮಾಜಿ ಜಿಲ್ಲಾ ಗವರ್ನರ್ ಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರಾಂತೀಯ ಅಧ್ಯಕ್ಷ ಲಯನ್ ಹರಿಪ್ರಸಾದ್ ರೈ ಅವರನ್ನು “ಲಯನ್ ಆಫ್ ದ ಇಯರ್” ಎಂದು ಕ್ಲಬ್ಬಿನ ಅಧ್ಯಕ್ಷ ಲಯನ್. ಉಮೇಶ್ ನಾಯಕ್ ಘೋಷಿಸಿ, ಪ್ರಾಂತೀಯ ಅಧ್ಯಕ್ಷರ ಜೊತೆಯಲ್ಲಿ ಪ್ರಾಂತೀಯ ಪ್ರಥಮ ಮಹಿಳೆ ಲಯನ್ […]

ಲಯನ್ಸ್ ಕ್ಲಬ್ ವತಿಯಿಂದ ಬಾಲಕಿಯರ ಸರ್ಕಾರಿ ಪ.ಪೂ ಪ್ರೌಢಶಾಲೆಗೆ ವಾಷ್ ಬೇಸಿನ್ ಕೊಡುಗೆ

ಉಡುಪಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಐವತ್ತು ಸಾವಿರ ರೂಪಾಯಿ ಮೊತ್ತದ ವಾಷ್ ಬೇಸಿನ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ರಾಜ್ಯಪಾಲ ಲಯನ್ ಡಾ. ಎಮ್. ಕೆ. ಭಟ್ ಮಾತನಾಡಿ, ಲಯನ್ಸ್ ಕ್ಲಬ್ ನಂತಹ ಸಂಘ ಸಂಸ್ಥೆಗಳಿಂದ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಮಕ್ಕಳು ಸತತ ಅಧ್ಯಯನ ಶೀಲರಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ದಿವಾಕರ್ ಶೆಟ್ಟಿ, ಕಾರ್ಯದರ್ಶಿಗಳಾದ ರವಿರಾಜ್ […]

ಐಎಂಎ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಮಧುಮೇಹ ತಪಾಸಣೆ ಮತ್ತು ಅಂಗದಾನದ ಬಗ್ಗೆ ಮಾಹಿತಿ ಶಿಬಿರ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆಯ ಹಾಗೂ ರಾಷ್ಟ್ರೀಯ ಅಂಗಾಗ ದಾನ ದಿನಾಚಣೆಯ ಅಂಗವಾಗಿ ಭಾನುವಾರದಂದು ಐ.ಎಮ್.ಎ ಉಡುಪಿ ಕರಾವಳಿ ಮತ್ತು ಲಯನ್ಸ್ ಕ್ಲಬ್ ಬ್ರಹ್ಮಾವರ ಜಂಟಿ ಸಹಯೋಗದಲ್ಲಿ ಜನಸಾಮಾನ್ಯರಿಗೆ ಮಧುಮೇಹ ಮತ್ತು ಅಂಗಾಗದಾನದ ಬಗ್ಗೆ ಮಾಹಿತಿ ಮತ್ತು ತಪಾಸಣಾ ಶಿಬಿರವನ್ನು ಐ.ಎಮ್.ಎ ಭವನ ಉಡುಪಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ವೈದ್ಯ ಡಾ.ಅಶೋಕ್ ಕುಮಾರ್ ವೈಜಿ ಇವರು ಉಧ್ಘಾಟಿಸಿ ಮಧುಮೇಹದ ಶೀಘ್ರ ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ಮಹತ್ವವನ್ನು ವಿವರಿಸಿದರು. ಬ್ರಹ್ಮಗಿರಿ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಲಯನ್ ಉಮೇಶ್ ನಾಯಕ್, […]

ತಲ್ಲೂರು ಶಿವರಾಮ್ ಶೆಟ್ಟಿ ಇವರಿಗೆ ಕರ್ನಾಟಕ ಜಾನಪದ ವಿವಿ ಗೌರವ ಡಾಕ್ಟರೇಟ್

ಉಡುಪಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರದ ಜಾನಪದ ಕಲಾವಿದ ಕೆಂಚಪ್ಪ ನಾಗರಾಜಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜೀವನ್ ರಾಮ್, ಉಡುಪಿಯ ಯಕ್ಷಗಾನ ಕಲಾವಿದ ತಲ್ಲೂರು ಶಿವರಾಮ ಶೆಟ್ಟಿ, ಹುಬ್ಬಳ್ಳಿಯ ರಂಗಕರ್ಮಿ ಯಶವಂತ ಸರದೇಶಪಾಂಡೆ,ಗದಗ ಜಿಲ್ಲೆಯ ಗಂಗಿಮಾದಿನಗರದ ಬಸವರಾಜ ಕೆಂಚಿಗೇರಿ ವೆಂಕಪ್ಪ ಅಂಬಾಜಿ ಸುಗೇಟ್ಕರ್ (ಬಾಗಲಕೋಟ ಜಿಲ್ಲೆ), ಇವರಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ ಎಂದು ವಿವಿ ಉಪಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಸೋಮವಾರದಂದು ತಿಳಿಸಿದ್ದಾರೆ. ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರು ಪ್ರಸ್ತುತ […]

ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಸಹಕಾರಿ: ಲಯನ್ ಎಂ ಕೆ ಭಟ್

ಉಡುಪಿ: ವ್ಯಕ್ತಿತ್ವ ವಿಕಸನ, ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಗಳು ಮಾದರಿ ಸಂಸ್ಥೆಯಾಗಿವೆ. ಇದನ್ನು ಎಲ್ಲರೂ ಉಪಯೋಗಿಸಿಕೊಂಡು ಇದರಲ್ಲಿ ತೊಡಗಿಸಿಕೊಳ್ಳಬೇಕು. ಬ್ರಹ್ಮಗಿರಿ ಲಯನ್ಸ್ ಕ್ಲಬ್ ಈ ರೀತಿ ಮಾದರಿ ಕ್ಲಬ್ ಆಗಿ ರೂಪುಗೊಂಡಿದೆ ಎಂದು 317 ಸಿ ಜಿಲ್ಲಾ ಗವರ್ನರ್ ಲಯನ್ ಎಂ ಕೆ ಭಟ್ ಹೇಳಿದರು. ಅವರು ಶನಿವಾರದಂದು ಕ್ಲಬ್ಬಿಗೆ ಅಧಿಕೃತ ಭೇಟಿ ನೀಡಿದ ಬಳಿಕ ಚಿಟ್ಪಾಡಿಯ ಲಕ್ಷ್ಮಿ ಟವರ್ಸ್ ನ ಶ್ರೀ ಲಕ್ಷ್ಮಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಸದಸ್ಯರನ್ನು […]