ಲೋಕಸಭಾ ಚುನಾವಣೆ ವೆಬ್ ಕಾಸ್ಟಿಂಗ್ ಉಡುಪಿ 100% ಸಾಧನೆ

ರಾಜ್ಯದಲ್ಲಿ ಏಪ್ರಿಲ್ 18 ರಂದು ನಡೆದ ಪ್ರಥಮ ಹಂತದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 14 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಿದ್ದು,  ಇದರಲ್ಲಿ ಉಡುಪಿ ಜಿಲ್ಲೆಯ ಒಟ್ಟು 54 ಮತಗಟ್ಟೆಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿತ್ತು,  ಇತರೆ ಜಿಲ್ಲೆಗಳಲ್ಲಿ ಅಳವಡಿಸಿದ್ದ ಎಲ್ಲಾ ವೆಬ್ ಕ್ಯಾಮೆರಗಳು  ವಿವಿಧ ಕಾರಣಗಳಿಂದ ಸಮಪ್ಕ ಕಾರ್ಯ ನಿರ್ವಹಿಸಿಲ್ಲ , ಆದರೆ ಉಡುಪಿಯಲ್ಲಿ ಅಳವಡಿಸಿದ್ದ  ಎಲ್ಲಾ ಕ್ಯಾಮೆರಾಗಳು ಯಾವುದೇ ಅಡೆತಡೆಗಳಿಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ 14 ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆ 100% […]

ಲೋಕಸಭಾ ಚುನಾವಣೆ: ಏ. 18 ಮತ್ತು 23 ರಂದು ಸಾರ್ವತ್ರಿಕ ರಜೆ

ಉಡುಪಿ: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2019 ನ್ನು  ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಮತ್ತು ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿರುತ್ತದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಚುನಾವಣೆ ನಡೆಯುವ […]

ಲೋಕಸಭೆ ಚುನಾವಣೆ: ಎರಡನೇ ಹಂತದಲ್ಲಿ ಯುಪಿಪಿ ಪಕ್ಷದಿಂದ 14 ಮಂದಿ ಕಣಕ್ಕೆ: ಉಪೇಂದ್ರ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಈಗಾಗಲೇ  ಪಕ್ಷದ 14 ಮಂದಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಎರಡನೆ ಹಂತದಲ್ಲಿ ಮತ್ತೆ 14 ಮಂದಿಯ ಅಭ್ಯರ್ಥಿಯ ಹೆಸರನ್ನು ಎ.7ರ ನಂತರ ಘೋಷಣೆ ಮಾಡಲಾಗುವುದು ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರಗಳಿಗೂ ಭೇಟಿ ನೀಡಿ ಅಭ್ಯರ್ಥಿಗಳನ್ನು ಮಾಧ್ಯಮದ ಮೂಲಕ ಜನರಿಗೆ ಪರಿಚಯಿಸಿ ಪಕ್ಷ ವಿಚಾರವನ್ನು ತಿಳಿಸುವ ಕಾರ್ಯ ಮಾಡುತ್ತಿದ್ದೇನೆ. ನಮ್ಮ ಪಕ್ಷ ವಿಭಿನ್ನ ಅಲ್ಲ. ಇಂದಿನ ಸುಳ್ಳಿನ […]

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಶಾಸಕರಾದ ಸುನಿಲ್ ಕುಮಾರ್, ಎಂ.ಪಿ ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಸಾಥ್ ನೀಡಿದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ 23 ಕ್ಷೇತ್ರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ  ಪ್ರಧಾನಿ ಮಾಡುತ್ತೇವೆ. ನರೇಂದ್ರ ಮೋದಿ […]