ಸ್ಮಾರ್ಟ್​ ಸಿಟಿ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಇಂದೋರ್​ ದೇಶದ ಅತ್ಯಂತ ಸ್ವಚ್ಛ ನಗರಿ

ಇಂದೋರ್​ (ಮಧ್ಯಪ್ರದೇಶ) : ಸತತ 6ನೇ ಬಾರಿ ದೇಶದ ‘ಅತ್ಯಂತ ಸ್ವಚ್ಛ ನಗರಿ’ ಎಂಬ ಖ್ಯಾತಿ ಮಧ್ಯಪ್ರದೇಶದ ಇಂದೋರ್​ ಪಾಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಅವರಿಗೆ ಪ್ರಶಸ್ತಿಯನ್ನು ಬುಧವಾರ ನೀಡಿದರು.ಗುಜರಾತ್‌ನ ಸೂರತ್‌ ನಗರ ದ್ವಿತೀಯ, ಉತ್ತರಪ್ರದೇಶದ ಆಗ್ರ ತೃತೀಯ ಸ್ಥಾನ ಪ್ರಶಸ್ತಿ ಪಡೆಯಿತು. 2023 ನೇ ಸಾಲಿನ ದೇಶದ ಸ್ಮಾರ್ಟ್ ಸಿಟಿ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ರಾಜ್ಯವಾರು ಪೈಕಿ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದುಕೊಂಡಿದೆ.ಮಧ್ಯಪ್ರದೇಶದ ಇಂದೋರ್​ ದೇಶದ ಅತ್ಯಂತ […]