ಮಹಾರಾಷ್ಟ್ರ:ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಹಾರಾಷ್ಟ್ರ: ತುಳುಕೂಟ ಪುಣೆ (ರಿ)ವತಿಯಿಂದ ಬೊಳ್ಳಿ ಪರ್ಬ-2024 ತುಳುನಾಡ ಜಾತ್ರೆ ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿ ತನ್ನದೆ ಆದ ರೀತಿಯಲ್ಲಿ ಜನರಿಗೆ ಸಹಾಯ ಮಾಡುತ್ತ ದೇಶ-ವಿದೇಶದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಬಟರ್ ಫ್ಲೈ ಗೆಸ್ಟ್ ಹೌಸ್ ಇದರ ಆಡಳಿತ ನಿರ್ದೇಶಕರಾದ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೊಡಲ್ಪಡುವ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿಯನ್ನು ಪುಣೆಯ ಬಾಣೆರ್ ನ […]