ಮಾಹೆ ಗಾಂಧಿಯನ್ ಸೆಂಟರಿನಲ್ಲಿ ಗಾಂಧಿ ಜಯಂತಿ ಆಚರಣೆ
![](https://udupixpress.com/wp-content/uploads/2022/10/1.jpg)
ಮಣಿಪಾಲ: ಜಾತಿ, ಧರ್ಮ, ಬಣ್ಣ, ಜನಾಂಗ ಇತ್ಯಾದಿ ತಾರತಮ್ಯದಿಂದ ಮುಕ್ತವಾದ ಮತ್ತು ಶಾಂತಿ, ಸಮಾನತೆ, ಅಹಿಂಸೆ ಮತ್ತು ಸಹಿಷ್ಣುತೆಯ ಮೇಲೆ ಆಧರಿತವಾದ ‘ಗಾಂಧಿಯ ಪ್ರಾಪಂಚಿಕ ದೃಷ್ಟಿ ಮತ್ತು ಪ್ರಪಂಚ’ ಬೇಕು ಎಂದು ಮಾಹೆಯ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಪ್ರತಿಪಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಗಾಂಧಿ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಆದರ್ಶಪ್ರಾಯವಾದ ಜೀವನ ನಡೆಸಿದವರು ಮತ್ತು ಅವರ ಆದರ್ಶಗಳ […]
ಮಾಹೆ: ನರ್ಸಿಂಗ್ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ
![](https://udupixpress.com/wp-content/uploads/2022/10/Blood-Donation-Drive-2022.jpg)
ಮಣಿಪಾಲ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಾಹೆಯ ಕಾಲೇಜ್ ಆಫ್ ನರ್ಸಿಂಗ್ ನ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ಅ. 01 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ನಲ್ಲಿ ಆಯೋಜಿಸಲಾಗಿತ್ತು. ನರ್ಸಿಂಗ ವಿಭಾಗದ ಒಟ್ಟು 72 ವಿದ್ಯಾರ್ಥಿಗಳು, 8 ಶಿಕ್ಷಕರು ಮತ್ತು ಮಣಿಪಾಲ ಸಮೂಹ ಸಂಸ್ಥೆಯ ೧೦ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವಿಭಾಗದ ಅಧ್ಯಕ್ಷೆ ನರ್ಸಿಂಗ್ ವಿದ್ಯಾರ್ಥಿನಿ ಅನುಷಾ ವರ್ಗೀಸ್ […]
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾದಿಯರಿಗಾಗಿ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮ
![](https://udupixpress.com/wp-content/uploads/2022/10/KMC.png)
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಾಲಿಯೆಟಿವ್ ಔಷಧ ವಿಭಾಗದ ಸಹಯೋಗದೊಂದಿಗೆ ನರ್ಸಿಂಗ್ ಸೇವೆಗಳ ವಿಭಾಗವು ಡಾ. ಟಿಎಂಎ ಪೈ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 28 ರಿಂದ 30 ರ ವರೆಗೆ ದಾದಿಯರಿಗಾಗಿ ಎಂಡ್ ಆಫ್ ಲೈಫ್ ನರ್ಸಿಂಗ್ ಎಜುಕೇಶನ್ ಕನ್ಸೋರ್ಷಿಯಂ, ಎಲ್ ನೆಕ್/ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಮಿಸ್ ಹನಿಫೆ ಮೆಕ್ ಗಾಮ್ ವೆಲ್, ಆರ್ ಎನ್, ಎಂ ಎಸ್ ಎನ್ , ಎಂ ಟಿ ಸಿ ಎಂ , ಪಿ […]
ಮಾಹೆ: ವಿಶ್ವ ರೇಬೀಸ್ ದಿನದ ಅಂಗವಾಗಿ ವೆಬಿನಾರ್ ಆಯೋಜನೆ
![](https://udupixpress.com/wp-content/uploads/2022/09/rabies.png)
ಮಣಿಪಾಲ: ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯು ಸೆ.28 ರಂದು ತನ್ನ 16 ನೇ ವಿಶ್ವ ರೇಬೀಸ್ ದಿನದ ಆಚರಣೆಯ ಅಂಗವಾಗಿ ವೆಬಿನಾರ್ ಒಂದನ್ನು ಆಯೋಜಿಸಿತ್ತು. ಮೊದಲ ರೇಬೀಸ್ ಲಸಿಕೆ ಅಭಿವೃದ್ಧಿ ಪಡಿಸಿದ ಮತ್ತು ಪ್ರಪಂಚದಾದ್ಯಂತ ರೋಗದ ಬಗ್ಗೆ ಜಾಗೃತಿ ಮೂಡಿಸಿದ ಮೈಕ್ರೋಬಯಾಲಜಿಯ ಪಿತಾಮಹ ಲೂಯಿಸ್ ಪಾಶ್ಚರ್ ಅವರ ಪುಣ್ಯತಿಥಿಯ ಅಂಗವಾಗಿ ಅವರ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿಯ ರೇಬೀಸ್ ಘೋಷವಾಕ್ಯ ‘ಏಕ ಆರೋಗ್ಯ ಶೂನ್ಯ ಸಾವು’ ಎಂಬುದರ ಮೇಲೆ ಆಧಾರಿತವಾಗಿದ್ದು, […]
ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಜೊತೆ ಸಂವಾದ ಕಾರ್ಯಕ್ರಮ
![](https://udupixpress.com/wp-content/uploads/2022/09/nalapat.png)
ಮಣಿಪಾಲ: ನಾವು ಜೀವಿಸುತ್ತಿರುವ ನೈಜ ಪ್ರಪಂಚ ನೈತಿಕ ಮತ್ತು ಆದರ್ಶದ ಜಗತ್ತಲ್ಲ, ಆದರೆ ಶಾಂತಿಪ್ರಿಯ ನಾಗರಿಕರಾದ ನಾವು ಶಾಂತಿ ಸ್ಥಾಪನೆಗಾಗಿ ಸಾಮೂಹಿಕ ಪ್ರಯತ್ನ ಮಾಡಲೇಬೇಕು ಎಂದು ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಸಂಪನ್ಮೂಲಗಳ ಮೇಲಿನ ಪ್ರಾಬಲ್ಯ ಮತ್ತು ನಿಯಂತ್ರಣ ಸಾಧಿಸುವ ಪ್ರಯತ್ನಗಳೇ ಈ ಹಿಂದೆ ಯುದ್ಧಗಳಿಗೆ ಕಾರಣವಾಗಿದೆ ಮತ್ತು ನೈಜ ಜಗತ್ತು ನೈತಿಕ ಜಗತ್ತಲ್ಲ ಆದರೆ ನಾವು […]