ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ವೈದ್ಯರ ದಿನಾಚರಣೆ

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇದರ ವತಿಯಿಂದ ವೈದ್ಯರ ದಿನಾಚರಣೆಯನ್ನು ಶುಕ್ರವಾರ ಉಡುಪಿ ಐಎಂಎ ಭವನದಲ್ಲಿ ಜರಗಿತು. ಮುಖ್ಯ ಅತಿಥಿ ಯಾಗಿ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಷನ್ ಇದರ ಉಪಕುಲಪತಿ ಲೇ .ಜ . ಡಾ ಎಂ. ಡಿ. ವೆಂಕಟೇಶ್ ಭಾಗವಹಿಸಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ ಹರಿಶ್ಚಂದ್ರ ಆಚಾರ್ಯ, ಡಾ ಆರ್ . ಎನ್ . ಭಟ್, ಡಾ. ಶ್ರೀಮತಿ ರಮಾ ವಿ. ಶೆಟ್ಟಿ ಇವರನ್ನು ಗೌರವಿಸಲಾಯತು. ಈ ಸಂದರ್ಭದಲ್ಲಿ ಹಲವಾರು […]
ಮಾಹೆ: ತಂಬಾಕು ಮಾರಾಟಗಾರರ ಪರವಾನಗಿ ಪರಿಗಣನೆ ಕಾರ್ಯಾಗಾರ ಆಯೋಜನೆ

ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಯೂನಿಯನ್ (ಕ್ಷಯರೋಗ ಮತ್ತು ಶ್ವಾಸಕೋಶದ ಕಾಯಿಲೆಗಳ ವಿರುದ್ಧ ಅಂತರರಾಷ್ಟ್ರೀಯ ಒಕ್ಕೂಟ) ನ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಸರ್ವೇಕ್ಷಣಾ ಕಚೇರಿ, ಉಡುಪಿ ಜಿಲ್ಲಾ ಪಂಚಾಯತ್, ಮತ್ತು ಉಡುಪಿ ನಗರ ಪಾಲಿಕೆಯ ವತಿಯಿಂದ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ದಂತವೈದ್ಯಶಾಸ್ತ್ರ ವಾರ ಆಚರಣೆಯ ಅಂಗವಾಗಿ “ಉಡುಪಿ ಜಿಲ್ಲೆಯಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಪರಿಗಣನೆಗಳು” ಈ ಕುರಿತು ಸಾಮರ್ಥ್ಯ ವರ್ಧನೆಯ ಕಾರ್ಯಾಗಾರವನ್ನು ಜೂನ್ 23 ರಂದು ಕೆಎಂಸಿ ಮಣಿಪಾಲದ ಟಿ.ಎಂ.ಎ ಪೈ ಸಭಾಂಗಣದಲ್ಲಿ […]
ಮಣಿಪಾಲ ಟೌನ್ ರೋಟರಿ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ: ರೋಟರಿ ಕ್ಲಬ್ ನ ಸಮಾಜ ಸೇವೆ ಅಪೂರ್ವವಾದದ್ದು: ರೋ.ದೇವಾನಂದ್

ಉಡುಪಿ: ಪರರಿಗೆ ಒಳಿತನ್ನು ಬಯಸುವುದೇ ಧರ್ಮ. ರೋಟರಿಯ ಮೂಲ ಧ್ಯೇಯವೇ ಇದಾಗಿದ್ದು, ಮಣಿಪಾಲ ಟೌನ್ ರೋಟರಿ ಕ್ಲಬ್, ಸ್ಕಿನ್ ಬ್ಯಾಂಕ್, ಮಕ್ಕಳ ಕ್ಯಾನ್ಸರ್ ನಿಧಿ ಇತ್ಯಾದಿ ಹಲವಾರು ಯೋಜನೆಗಳಿಂದ ಗುರುತಿಸಲ್ಪಡುತ್ತಿದೆ ಎಂದು ನಿಯೋಜಿತ ಜಿಲ್ಲಾ ಗವರ್ನರ್ ದೇವ್ ಆನಂದ್ ಹೇಳಿದರು. ಮಣಿಪಾಲ ಟೌನ್ ರೋಟರಿ ಕ್ಲಬ್ ನ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸೇವೆ ಮತ್ತು ವ್ಯಕ್ತಿತ್ವ ವಿಕಸನವನ್ನು ಕೊಡುವ ರೋಟರಿ ಸಂಸ್ಥೆ ಅಂತಾರಾಷ್ಟ್ರೀಯವಾಗಿ ಮನುಕುಲದ ಸಹಬಾಳ್ವೆ, ಪರಿಸರ ರಕ್ಷಣೆ, ಶಾಂತಿ ಮತ್ತು ಅಭಿವೃದ್ಧಿಯನ್ನು ನಡೆಸುತ್ತಿರುವ […]
ಮಾಹೆಯ ಸಂಶೋಧಕರಿಂದ ಮೈಕ್ರೋಫ್ಲೂಯಿಡಿಕ್ ಕ್ಯಾನ್ಸರ್-ಆನ್-ಚಿಪ್ ತಂತ್ರಜ್ಞಾನ ಅಭಿವೃದ್ಧಿ

ಮಣಿಪಾಲ: ಮಾಹೆಯ ಮಣಿಪಾಲ ಸ್ಕೂಲ್ ಆಫ್ ಲೈಫ್ ಸೈನ್ಸಸ್ ನ ಸಹಾಯಕ ಪ್ರಾಧ್ಯಾಪಕ ಮತ್ತು ಯುವ ಸಂಶೋಧಕ ಡಾ. ಸಂಜಿಬನ್ ಚಕ್ರಬರ್ತಿ, ಮೈಕ್ರೋಫ್ಲೂಯಿಡಿಕ್ ಕ್ಯಾನ್ಸರ್-ಆನ್- ಚಿಪ್ ಎನ್ನುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಕ್ಯಾನ್ಸರ್ ರೋಗಿಯಿಂದ ಬಯಾಪ್ಸಿ ಮೂಲಕ ಪಡೆದ ಗೆಡ್ಡೆಯಲ್ಲಿ ಔಷಧ ಪ್ರತಿಕ್ರಿಯೆಯ ನೇರ ಮೌಲ್ಯಮಾಪನವನ್ನು ಮಾಡಲು ಸಹಾಯ ಮಾಡುತ್ತದೆ. ಇದು ಔಷಧ-ಸೂಕ್ಷ್ಮ ಮತ್ತು ಔಷಧ-ನಿರೋಧಕ ಗೆಡ್ಡೆಗಳನ್ನು ಗುರುತಿಸಲು ಕ್ರಿಯಾತ್ಮಕ ಓದುವಿಕೆಗಳನ್ನು ಒದಗಿಸುತ್ತದೆ. ವೈಯಕ್ತಿಕ ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿವಿಧ ರೀತಿಯ ಕ್ಯಾನ್ಸರ್ಗಳನ್ನು ನಿರ್ವಹಿಸುವಾಗ ಈ ಸಂಶೋಧನೆಗಳು […]
ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಹಳೆ ವಿದ್ಯಾರ್ಥಿನಿ ಗಾಂಧಿ-ಕಿಂಗ್ ಫೆಲೋಶಿಪ್ಗೆ ಆಯ್ಕೆ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಹಳೆಯ ವಿದ್ಯಾರ್ಥಿನಿ ಲಾವಣ್ಯ ಎನ್ ಕೆ ಅಮೆರಿಕಾದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್ಗೆ ಆಯ್ಕೆಯಾಗಿದ್ದಾರೆ. ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ. ಲಾವಣ್ಯ ಏನ್ ಕೆ 2019-21 ನೇ ಸಾಲಿನ ಇಕೋಸಾಫಿಕಲ್ ಎಸ್ಥೆಟಿಕ್ಸ್ ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ […]