ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹಿಮೋಫಿಲಿಯಾ ಚಿಕಿತ್ಸಾ ಕೇಂದ್ರ ಉದ್ಘಾಟನೆ

ಮಣಿಪಾಲ: ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ಮತ್ತು ಹಿಮೋಫಿಲಿಯಾ ಸೊಸೈಟಿ, ಮಣಿಪಾಲ ಇವುಗಳ ಸಹಯೋಗದೊಂದಿಗೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಹಿಮೋಫಿಲಿಯಾ ಚಿಕಿತ್ಸಾ ಕೇಂದ್ರವನ್ನು ಮೇ 28 ರಂದು ಉದ್ಘಾಟಿಸಲಾಯಿತು. ಹಿಮೋಫಿಲಿಯಾ ಅನುವಂಶಿಕ ಮತ್ತು ಗುಣಪಡಿಸಲಾಗದ ಜೀವಮಾನವಿಡೀ ಇರುವ ರಕ್ತಸ್ರಾವದ ಕಾಯಿಲೆಯಾಗಿದೆ. ಇದು ಹತ್ತು ಸಾವಿರ ಪುರುಷರಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ. ಹಿಮೋಫಿಲಿಯಾ ರೋಗಿಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಅಂಶಗಳ ಕೊರತೆ ಅಥವಾ ಅನುಪಸ್ಥಿತಿಯಿಂದ ಸಾಮಾನ್ಯವಾಗಿ ರಕ್ತ ಹೆಪ್ಪುಗಟ್ಟುವುದಿಲ್ಲ. ಈ ಪುನರಾವರ್ತಿತ ರಕ್ತಸ್ರಾವದ […]
ಮಾಹೆ: ಕ್ಯಾನ್ಸರ್ಗೆ ಬಹು-ಶಿಸ್ತಿನ ಚಿಕಿತ್ಸಾ ವಿಧಾನದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಣಿಪಾಲ: ಮೇ 18 ರಂದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ ಮಣಿಪಾಲದ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಸಪೋರ್ಟ್ ಗ್ರೂಪ್ ನ ಉದ್ಘಾಟನೆ ಮತ್ತು ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಕ್ಯಾನ್ಸರ್ಗೆ ಬಹು-ಶಿಸ್ತಿನ ಚಿಕಿತ್ಸಾ ವಿಧಾನದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಆಯೋಜಿಸಿತ್ತು. ಮುಖ್ಯ ಅತಿಥಿಗಳಾದ ವಿಶಾಖಪಟ್ಟಣದ ಹೋಮಿಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಉಮೇಶ್ ಮಹಾಂತಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ”ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವು ಕರಾವಳಿ ಕರ್ನಾಟಕ ಭಾಗದಲ್ಲಿ […]
ತಾಯಂದಿರ ದಿನದಂದು ಮಾಹೆಯ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ ಫಿಟ್-ಎ-ಥಾನ್ ಆಯೋಜನೆ

ಮಣಿಪಾಲ: ತಾಯಂದಿರ ದಿನದ ಅಂಗವಾಗಿ ಮಾಹೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಮೇ.8 ರವಿವಾರದಂದು ಮಣಿಪಾಲ್ ಫಿಟ್-ಎ-ಥಾನ್ ಅನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದ್ದು, “ಬಿಟ್ಟುಕೊಡುವುದು ಒಂದು ಆಯ್ಕೆಯಲ್ಲ”ಎನ್ನುವ ಥೀಮ್ ಆಧಾರಿತವಾಗಿತ್ತು. FITVIB (ಕೆ.ಎಂ.ಸಿಯ ಫಿಟ್ನೆಸ್ ಕ್ಲಬ್) VSO (ಸ್ವಯಂಸೇವಕ ಸೇವೆಗಳ ಸಂಸ್ಥೆ), ಮತ್ತು MRC (ಮಣಿಪಾಲ್ ರನ್ನರ್ಸ್ ಕ್ಲಬ್) ಸಹಯೋಗದೊಂದಿಗೆ ಮಣಿಪಾಲ್ ಫಿಟ್-ಎ-ಥಾನ್ ಅನ್ನು ಆಯೋಜಿಸಲಾಗಿತ್ತು. ರಾಷ್ಟ್ರೀಯ ಚಿನ್ನದ ಪದಕ ವಿಜೇತೆ ಮತ್ತು ಕಾಮನ್ ವೆಲ್ತ್ ಗೇಮ್ಸ್ […]
ಮಾಹೆ: ‘ವಚನಗಳನ್ನು ಓದು’- ಪ್ರೊ.ರಾಜೇಂದ್ರ ಚೆನ್ನಿ ಅವರಿಂದ ವಿಶೇಷ ಉಪನ್ಯಾಸ

ಮಣಿಪಾಲ: ಹನ್ನೆರಡನೇ ಶತಮಾನದ ಶರಣ ಚಳವಳಿಯ ‘ನವ ರಾಜಕಾರಣ’ ಕರ್ನಾಟಕದಲ್ಲಿ ಅಪೂರ್ವವಾದ ವಚನ ಸಾಹಿತ್ಯಕ್ಕೆ ನಾಂದಿಯಾಗಿ ‘ನವ ಕಾವ್ಯಮೀಮಾಂಸೆ’ಯ ಹುಟ್ಟಿಗೆ ಕಾರಣವಾಯಿತು ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಅವರು ನುಡಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ವಚನಗಳನ್ನು ಓದು’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಚೆನ್ನಿ, ಶರಣ ಚಳವಳಿಯ ಸಂದರ್ಭದಲ್ಲಿ ವಿವಿಧ ವೃತ್ತಿ ಮತ್ತು ಸಾಮಾಜಿಕ ಸ್ತರಗಳಿಗೆ ಸೇರಿದ ಪುರುಷ ಮತ್ತು ಮಹಿಳೆಯರು ಕಾವ್ಯಗಳನ್ನು ರಚಿಸಿ ಆ […]
ಎಂಐಟಿ ಮಣಿಪಾಲ: ನಾಯಕತ್ವಕ್ಕಾಗಿ ಮೈಲ್ಸ್ಟೋನ್ ಮೆರಿಟ್ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿ

ಮಣಿಪಾಲ: ನಾಯಕತ್ವಕ್ಕಾಗಿ ನೀಡಲಾಗುವ ಮೈಲ್ಸ್ಟೋನ್ ಮೆರಿಟ್ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಯು ಎಂಐಟಿ ಸಂಸ್ಥೆಗೆ ಲಭಿಸಿದೆ. ನಾಯಕತ್ವ ವಿಭಾಗದಲ್ಲಿ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿ (ಐಎಂಸಿ-ಆರ್ ಬಿ ಎನ್ ಕ್ಯೂ ಎ)ಯನ್ನು ತನ್ನದಾಗಿಸಿಕೊಂಡಿದೆ. ಸಂಸ್ಥೆಗೆ ಈ ಪ್ರಶಸ್ತಿ ಲಭಿಸಿರುವುದು ಮಾಹೆಯ ಯ ಉನ್ನತ ನಾಯಕತ್ವದ ಪ್ರಮುಖ ಪಾತ್ರಕ್ಕೆ ನೀಡಿದ ಮನ್ನಣೆಯಾಗಿದ್ದು, ಎಂಐಟಿ-ಮಣಿಪಾಲ್ ನ ಕಾರ್ಯನಿರ್ವಹಣೆಯ ಶ್ರೇಷ್ಠತೆಯ ಪ್ರಯಾಣದಲ್ಲಿ ಹೆಚ್ಚಿನ ಎತ್ತರವನ್ನು ಸಾಧಿಸಲು ವೇಗವರ್ಧಕವಾಗಿದೆ. ಸಿಡಿಆರ್ (ಡಾ.) ಅನಿಲ್ ರಾಣಾ, ನಿರ್ದೇಶಕ, ಎಂಐಟಿ-ಮಣಿಪಾಲ, ಇವರಿಗೆ ಕಾರ್ಯಕ್ರಮದ […]