ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿದ ಕಲೆ ಸಾರ್ಥಕ ಜೀವನದ ಸಾಧನ: ಮಧುಬನಿ ಕಲಾವಿದರ ಅಭಿಮತ

ಮಣಿಪಾಲ: ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ಕಲೆ ಜನರನ್ನು ಒಂದು ಮಾಡುತ್ತದೆ ಮತ್ತು ಏಕತೆಯ ಸಂದೇಶವನ್ನು ಹರಡುತ್ತದೆ ಎಂದು ಬಿಹಾರದ ಮಧುಬನಿ ಕಲಾವಿದರು ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವಿದ್ಯಾರ್ಥಿಗಳೊಂದಿಗೆ ಮಧುಬನಿ ಕಲಾವಿದರಾದ ಸರವಣ್ ಕುಮಾರ್ ಪಾಸ್ವಾನ್, ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಉಜಾಲಾ ಕುಮಾರಿ ಮಾತನಾಡಿ, ಕಲೆಯು ಸಾರ್ಥಕ ಜೀವನದ ಸಾಧನವಾಗಿದೆ ಎಂದು ಹೇಳಿದರು. ಕಲಾವಿದರು ತಮ್ಮ ಹುಟ್ಟಿನ ಆಧಾರದ ಮೇಲೆ ತಾರತಮ್ಯವನ್ನು ಎದುರಿಸುವುದು ನಿಜವಾದರೂ ಕಲೆ […]

ಡಾ.ಬಿ.ಆರ್. ಅಂಬೇಡ್ಕರ್ ಎಲ್ಲಾ ಸಮುದಾಯಗಳ ತಳವರ್ಗಗಳ ನಿಜವಾದ ನಾಯಕ: ಪ್ರೊ ಕೆ ಫಣಿರಾಜ್

ಮಣಿಪಾಲ: ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಷ್ಟೇ ಅಲ್ಲದೆ ಎಲ್ಲಾ ಸಮುದಾಯಗಳ ತಳವರ್ಗಗಳ ಮತ್ತು ಒಟ್ಟು ಸಮಾಜದ ನಿಜವಾದ ನಾಯಕ. ಆ ಅರ್ಥದಲ್ಲಿ, ಅವರು ಗ್ರಾಮ್ಶಿಯು ಪ್ರತಿಪಾದಿಸಿದ ಸಂಪೂರ್ಣ ‘ಆರ್ಗಾನಿಕ್ ಇಂಟಲೆಕ್ಚುಯಲ್’ ಎಂದು ಲೇಖಕ-ಚಿಂತಕ ಪ್ರೊ ಕೆ ಫಣಿರಾಜ್ ವಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ನಡೆದ ‘ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ಐತಿಹಾಸಿಕ ಮಹತ್ವ’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಫಣಿರಾಜ್, ಡಾ.ಅಂಬೇಡ್ಕರ್ ಅವರನ್ನು ಕೇವಲ ದಲಿತರ ನಾಯಕ ಎಂದು […]

ಮಾಹೆ ಗಾಂಧಿಯನ್ ಸೆಂಟರಿನಲ್ಲಿ ಪಟ್ಟಚಿತ್ರ ಕಾರ್ಯಾಗಾರ

ಮಣಿಪಾಲ: ಸಮಾಜವು ಕಲೆ ಮತ್ತು ಕಲಾವಿದರನ್ನು ಬೆಂಬಲಿಸಿದರೆ ಮಾತ್ರ ಕಲೆ ಉಳಿಯುತ್ತದೆ. ಉತ್ತಮ ಕಲೆಯ ರಚನೆಗೆ ಕಲಾಕಾರರ ಸಂಪೂರ್ಣ ಸಮರ್ಪಣೆ ಬೇಕು ಮತ್ತು ಅದರಲ್ಲಿ ಸಂತೋಷವೂ ಅಡಕವಾಗಿದೆ ಎಂದು ಒಡಿಶಾದ ಪಟ್ಟಚಿತ್ರ ಕಲಾವಿದೆ ಗೀತಾಂಜಲಿ ದಾಸ್ ಹೇಳಿದರು. ಪಟ್ಟಚಿತ್ರ ಕಾರ್ಯಾಗಾರವನ್ನು ನಡೆಸಲು ಉಡುಪಿಗೆ ಆಗಮಿಸಿದ್ದ ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡುತ್ತಿದ್ದರು. ಗೀತಾಂಜಲಿ ದಾಸ್ ಅವರು ಪಟ್ಟಚಿತ್ರ ಕಲಾ ಪ್ರಕಾರದ ವಿಶೇಷತೆಗಳು, ಅದಕ್ಕೆ ಬಳಸುವ ಮೂಲ […]

ಎಂಐಟಿ ವತಿಯಿಂದ ಹೈಸ್ಕೂಲ್ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ಉಚಿತ 3D ಅನಿಮೇಷನ್ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಧ್ಯಮ ತಂತ್ರಜ್ಞಾನ ವಿಭಾಗ 6 ದಿನಗಳ ಉಚಿತ 3D ಅನಿಮೇಷನ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಹೈಸ್ಕೂಲ್ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ 3D ಬಗ್ಗೆ ಕಲ್ಪನೆಯನ್ನು ಪಡೆಯಲು ಅನುಕೂಲವಾಗುವಂತೆ 3D ಅನಿಮೇಷನ್ ಕಾರ್ಯಾಗಾರವನ್ನು ಏರ್ಪಡಿಸಿದೆ. ಕಾರ್ಯಾಗಾರವು ಒಳಗೊಂಡಿರುವ ಪ್ರಮುಖ ವಿಷಯಗಳು: ಮಾಡೆಲಿಂಗ್ ಅನ್ನು ಒಳಗೊಂಡಿರುವ 3D ಅನಿಮೇಷನ್, ಟೆಕ್ಸ್ಚರಿಂಗ್, ಲೈಟಿಂಗ್ ಮತ್ತು ರಿಗ್ಗಿಂಗ್. 30 ವಿದ್ಯಾರ್ಥಿಗಳ ಗರಿಷ್ಠ ಸಾಮರ್ಥ್ಯವಾಗಿರುವುದರಿಂದ, ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ. ಗೂಗಲ್ ಫಾರ್ಮ್‌ನಲ್ಲಿ ನೋಂದಣಿಗೆ ಕೊನೆಯ ದಿನಾಂಕ […]

ಮಾಹೆ ಗಾಂಧಿಯನ್ ಸೆಂಟರ್ ವತಿಯಿಂದ ಯೂಥ್ ಪಾರ್ಲಿಮೆಂಟ್ ಕಾರ್ಯಕ್ರಮ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ಆಶ್ರಯದಲ್ಲಿ ಸಂಸದೀಯ ಕಾರ್ಯವಿಧಾನ ಮತ್ತು ಚರ್ಚೆಗಳ ಉತ್ತಮ ತಿಳುವಳಿಕೆಗಾಗಿ ‘ಯೂಥ್ ಪಾರ್ಲಿಮೆಂಟ್’ ನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಇದನ್ನು ವಿಭಾಗದ ಬಿಎ- ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್ ನ ವಿದ್ಯಾರ್ಥಿಗಳು ಆಯೋಜಿಸಿದ್ದರು, ಇತರ ಎಲ್ಲ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಸಂಸತ್ತಿನ ಕಲಾಪವನ್ನು ಪ್ರಶ್ನೋತ್ತರ ಅವಧಿ, ವಿಧೇಯಕಗಳ ಮಂಡನೆ ಇತ್ಯಾದಿಗಳೊಂದಿಗೆ ಮರುಸೃಷ್ಟಿಸಿದರು ಮತ್ತು ಆರೋಗ್ಯ-ಕುಟುಂಬ ಕಲ್ಯಾಣ, ಕೃಷಿ, ಮಹಿಳೆ, ಗೃಹ ವ್ಯವಹಾರ ಇತ್ಯಾದಿ ವಿಷಯಗಳ […]