ಶಿವಪಾಡಿ: ಫೆ.25 ರಿಂದ ಮಾ. 5 ರವರೆಗೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಐತಿಹಾಸಿಕ ಅತಿರುದ್ರಯಾಗ
ಮಣಿಪಾಲ: ಇಲ್ಲಿನ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ಐತಿಹಾಸಿಕ ಅತಿರುದ್ರಯಾಗವನ್ನು ಫೆ.25 ರಿಂದ ಮಾ. 4 ರವರೆಗೆ ಆಯೋಜಿಸಲಾಗುವುದು. ಯಾಗದ ಕುರಿತು ನಡೆದ ಸಭೆಯ ಉದ್ಘಾಟನೆಯಲ್ಲಿ ಮಾತನಾಡಿದ ಮಣಿಪಾಲ ವಿಶ್ವ ವಿದ್ಯಾಲಯದ ಸಹಕುಲಪತಿ ಹಾಗೂ ಯಾಗ ಸಮಿತಿಯ ಗೌರವಾಧ್ಯಕ್ಷ ಡಾ. ಎಚ್.ಎಸ್. ಬಲ್ಲಾಳ್, ಕಾರ್ಯಕ್ರಮಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸಂಸ್ಥೆಯ ಪರವಾಗಿ ನೀಡಲಾಗುವುದು ಎಂದರು. ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಠದ ಉಡುಪಿ ಶಾಖೆಯ ಧರ್ಮಾಧಿಕಾರಿ ನಾಗೇಶ್ ಶಾಸ್ತ್ರಿ ಇವರು […]
ಕೆ.ಎಂ.ಸಿ: ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನ ಉದ್ಘಾಟನೆ
ಮಣಿಪಾಲ: ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಜನವರಿ 7 ಮತ್ತು 8 ರಂದು ಆಯೋಜಿಸಿದ್ದು, ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದಾರೆ. ಅಂತರರಾಷ್ಟ್ರೀಯ ಸಂಸ್ಥೆಗಳಾದ ಮಾರ್ಕಿ ಕ್ಯಾನ್ಸರ್ ಸೆಂಟರ್, ಮೇಯೊ ಕ್ಲಿನಿಕ್, ಲಾಹೆ ಹಾಸ್ಪಿಟಲ್ ಹಾಗೂ ಮೆಡಿಕಲ್ ಸೆಂಟರ್ […]
ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್: ಚಾಂಪಿಯನ್ ಆಗಿ ಹೊರಹೊಮ್ಮಿದ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ಅನ್ನು ಆಯೋಜಿಸಿತ್ತು. ಡಿ.16 ಆರಂಭವಾದ ಪಂದ್ಯಾಟವು ಡಿ.೧೯ ರಂದು ಕೊನೆಗೊಂಡಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಹಾಕೆ ಅಕ್ಷಯ್ ಮಚ್ಚೇಂದ್ರ ಪಾಲ್ಗೊಂಡಿದ್ದರು. ಎಲ್ಲಾ ತಂಡಗಳು ಒಟ್ಟು 1,20,000 ರೂ. ಮೊತ್ತವನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ […]
ಮಾಹೆ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ವತಿಯಿಂದ ಬಹುಭಾಷಾ ಕವಿಗೋಷ್ಠಿ ಆಯೋಜನೆ
ಮಣಿಪಾಲ: ಮಹಾಕವಿ ಸುಬ್ರಹ್ಮಣ್ಯ ಭಾರತಿಯವರ ಜಯಂತಿಯ ಸಂದರ್ಭದಲ್ಲಿ ಆಚರಿಸಲಾಗುತ್ತಿರುವ ‘ಭಾರತೀಯ ಭಾಷಾ ಉತ್ಸವ್’ನ ಅಂಗವಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಪ್ರಸಾರಾಂಗ ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಪ್ರ-ದೇಶ ಭಾಷಾ ಕವಿಗೋಷ್ಠಿ ‘ಸುಮಧುರ ಭಾಷಿಣೀಂ’ ಅನ್ನು ಡಿ. 12ರಂದು ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಆಯೋಜಿಸಿಸಲಾಗಿತ್ತು. ಈ ಕವಿಗೋಷ್ಠಿಯಲ್ಲಿ ಸುಜಯೀಂದ್ರ ಹಂದೆ ಅವರು ಕುಂದಗನ್ನಡವನ್ನು, ಅನುಬೆಳ್ಳೆ , ವಾಸಂತಿ ಅಂಬಲಪಾಡಿ, ಪೂರ್ಣಿಮಾ ಜನಾರ್ದನ್ ತುಳುವಿನ ವಿವಿಧ ಪ್ರಭೇದಗಳನ್ನು, ಯೂಕೂಬ್ ಖಾದರ್ ಬ್ಯಾರಿಭಾಷೆಯನ್ನು, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಕೊಂಕಣಿಯನ್ನು […]
ಮಾಹೆಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರ ಪ್ರಾರಂಭ
ಮಣಿಪಾಲ: ಡಿ.11 ರಂದು ಭಾರತೀಯ ಭಾಷಾ ದಿವಸ್ ಅಂಗವಾಗಿ ಮಾಹೆಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಆರಂಭಿಸಲಿದೆ. ತಮಿಳು ಕವಿ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಹುಭಾಷಾವಾದಿ, ಚಿನ್ನಸ್ವಾಮಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಭಾರತೀಯ ಭಾಷೆಗಳ ಸಂಸ್ಮರಣಾರ್ಥವಾಗಿ ಯುಜಿಸಿಯು ಹೊರಡಿಸಿದ ಘೋಷಣೆಯಿಂದ ಪ್ರೇರಿತವಾಗಿ ಮಾಹೆಯಲ್ಲಿಯೂ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ಬ್ಯಾರಿ ಮತ್ತು ಕೊಡವ ಭಾಷೆಗಳ […]