ಮೈತ್ರಿ ಸರ್ಕಾರದ ಪತನಕ್ಕೆ ಕ್ಷಣಗಣನೆ: ಶೋಭಾ ಕರಂದ್ಲಾಜೆ

ಉಡುಪಿ: ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದ ಸಮ್ಮಿಶ್ರ ಸರಕಾರದ ಪತನದ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ಅಲೆಗೆ ಕಾಂಗ್ರೆಸ್‌ನ ಪ್ರಮುಖ ನಾಯಕರೇ ಕೊಚ್ಚಿ ಹೋಗಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಗುರುವಾರ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಚುನಾವಣೋತ್ತರ ಫಲಿತಾಂಶ ಪ್ರಕಟವಾದ ಸಂದರ್ಭ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ತಮಾಷೆ ಮಾಡಿದ್ದರು. ಆದರೆ ಆ ಸಮೀಕ್ಷೆಯೇ ನಿಜವಾಗಿದೆ. ತುಮಕೂರಿನಲ್ಲಿ ದೇವೇಗೌಡ, ಗುಲ್ಬರ್ಗದಲ್ಲಿ ಖರ್ಗೆ, ಬಳ್ಳಾರಿ ಉಗ್ರಪ್ಪ, ಮೊಯ್ಲಿ ಕೂಡಾ […]