ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ನೂತನ ಸಮಿತಿ ರಚನೆ. ಮಂಜಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ
ಕಾರ್ಕಳ: ಜಿಲ್ಲಾ ಮಲೆಕುಡಿಯ ಸಂಘದ 2019 -20 ಸಾಲಿನ ನೂತನ ಪದಾಧಿಕಾರಿಗಳ ಸಮಿತಿ ರಚನಾ ಸಭೆಯು ಸಂಘದ ಕೇಂದ್ರ ಕಚೇರಿ ಕಾರ್ಕಳದ ಪೇರಡ್ಕದಲ್ಲಿ ಜಿಲ್ಲಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು ಅವರ ಅಧ್ಯಕ್ಷತೆಯಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ಮಂಜಪ್ಪ ಗೌಡ ನೂರಾಳ್ ಬೆಟ್ಟು, ಉಪಾಧ್ಯಕ್ಷರಾಗಿ ಸುಂದರ ಗೌಡ ಮುದ್ರಾಡಿ, ಗೋಪಾಲ ಗೌಡ ಎತ್ತಲ್ ಗುಡ್ಡೆ, ಪ್ರ.ಕಾರ್ಯದರ್ಶಿಯಾಗಿ ಸಾಧು ಗೌಡ ನಾರ್ಜೆ, ಸಹ ಕಾರ್ಯದರ್ಶಿಯಾಗಿ ಕಾವ್ಯ ಶಿರ್ಲಾಲು, ಕೋಶಾಧಿಕಾರಿಯಾಗಿ ವಿಷ್ಣುಮೂರ್ತಿ ಕೆರ್ವಾಶೆ, ಸಂಘಟನಾ ಕಾರ್ಯದರ್ಶಿಗಳಾಗಿ ಭಾಸ್ಕರ ಗೌಡ ಕೆರ್ವಾಶೆ, ವಿಜಯ್ […]