ಮೀನುಗಾರಿಕೆ ಸಚಿವರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಾಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನುಗಾರ ಸಂಘದ ನಿಯೋಗ ಸಭೆ ನಡೆಸಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಲ್ಪೆ ಮಹಿಳಾ ಮೀನುಗಾರ ಸಂಘದ ಒಣ ಮೀನು ವ್ಯಾಪಾರಕ್ಕೆ ನಿವೇಶನ ಮಂಜೂರು, ಬಂದರಿನಲ್ಲಿ ಸುಗಮ ಮೀನುಗಾರಿಕೆಗೆ […]