ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ: ಅಂಬಲಪಾಡಿ ದೇವಿಯ ಅಭಯ, ಮೂರು ವಾರದೊಳಗೆ ಮೀನುಗಾರರ ಸುಳಿವು.!

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರಳಿ ಕಣ್ಮರೆಯಾಗಿರುವ ಏಳು ಮೀನುಗಾರರು ಸುರಕ್ಷಿತವಾಗಿದ್ದು, ಅವರ ಬಗ್ಗೆ ಮೂರು ವಾರದೊಳಗೆ ಸುಳಿವು ಕೊಡುತ್ತೇನೆ. ನೀವು ಆತಂಕ ಪಡುವ ಅಗತ್ಯವಿಲ್ಲ ಎಂದು ಅಂಬಲಪಾಡಿ ದೇಗುಲದ ದೇವಿ ಅಮ್ಮನವರು ಮೀನುಗಾರರ ಕುಟುಂಬದವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರು ನಾಪತ್ತೆಯಾಗಿ 46 ದಿನಗಳು ಕಳೆದಿವೆ. ಆದರೆ ಈವರೆಗೂ ಮೀನುಗಾರರ ಯಾವುದೇ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ […]

ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ: ಅವಘಡ ಸಂಭವಿಸುವ ಸುಳಿವು ಮೊದಲೇ ಸಿಕ್ಕಿತ್ತಾ.?

ಉಡುಪಿ: ಡಿ. 13ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಗೆ ಅವಘಡ ಸಂಭವಿಸುವ ಮುನ್ಸೂಚನೆ ಮೊದಲೇ ಸಿಕ್ಕಿತ್ತು. ಬೋಟ್ ಬಂದರಿನಿಂದ ಹೊರಟು 3 ಕಿ.ಮೀ. ಕ್ರಮಿಸುತ್ತಿದ್ದಂತೆ ಬೋಟ್  ನ ರೇಡಿಯೇಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ. ರೇಡಿಯಟರ್ ನಲ್ಲಿ ದೋಷ ಕಂಡು ಬಂದ ತಕ್ಷಣವೇ ಚಾಲಕ ಬೋಟ್ ಅನ್ನು ಬಂದರಿನತ್ತಾ ತಿರುಗಿಸಿದ್ದಾನೆ. ದಡಕ್ಕೆ ಬಂದು ರೇಡಿಯೆಟರ್ ಅನ್ನು ಸರಿಪಡಿಸಿಕೊಂಡು ಪುನಃ ಮೀನುಗಾರಿಕೆ ತೆರಳಿದ್ದಾರೆ. ತಮ್ಮ […]

ಜ.18ರಿಂದ ಮಲ್ಪೆ ಕಡಲ ಕಿನಾರೆಯಲ್ಲಿ ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ

ಉಡುಪಿ: ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ ಮಲ್ಪೆ ಕಡಲ ಕಿನಾರೆಯಲ್ಲಿ ಜ.18ರಿಂದ 20ರ ವರೆಗೆ ನಡೆಯಲಿದೆ.‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಟಿ. ಸೋಮು ಈ ಕುರಿತು ಮಾಹಿತಿ ನೀಡಿ,  ಕರ್ನಾಟಕದಲ್ಲಿ ವೈನ್ ಉತ್ಪಾದನೆಗೆ ಸೂಕ್ತವಾದ ದ್ರಾಕ್ಷಿ ತಳಿಗಳನ್ನು ಬೆಳೆಯಲು ಮತ್ತು ರಾಜ್ಯದ ವೈನ್ ತಯಾರಿಕೆಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸಿಕೊಡುವುದು ಈ ಉತ್ಸವದ ಮುಖ್ಯ ಉದ್ದೇಶವಾಗಿದೆ ಎಂದರು. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಸುಮಾರು 10ರಿಂದ 12 ವೈನರಿಗಳು ಭಾಗವಹಿಸುವರು. […]

ಜ.೧೧ರಿಂದ ಆಕಾಶಕ್ಕೆ ಹಾರಲು ಮತ್ತೊಂದು ಅವಕಾಶ ಮೂರು ದಿನಗಳ ‘ಹೆಲಿ ಟೂರಿಸಂ’

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠ, ಸೇಂಟ್ ಮೇರಿಸ್ ದ್ವೀಪ, ಮಲ್ಪೆ ಬೀಚ್, ಗಂಗೊಳ್ಳಿ ಕಡಲ ಕಿನಾರೆ ಹಾಗೂ ಇತರ ಪ್ರದೇಶಗಳನ್ನು ಕಣ್ತುಂಬಿ ಕೊಳ್ಳುವ, ಆಸ್ವಾದಿಸುವ ಮತ್ತೊಂದು ಅವಕಾಶ ಉಡುಪಿಗೆ ಆಗಮಿಸುವ ಪ್ರವಾಸಿಗರಿಗೆ ದೊರೆಯಲಿದೆ. ಉಡುಪಿ  ಜಿಲ್ಲಾಡಳಿತ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹೆಲಿಟೂರಿಸಂ ಈಗಾಗಲೇ ಆರಂಭಿಸಿದ್ದು, ಪ್ರವಾಸಿಗರು ಹೆಲಿಕಾಪ್ಟರ್ ಮೂಲಕ ಆಯಾ ಪ್ರದೇಶಗಳ ಸೌಂದರ್ಯ ಆಸ್ವಾದಿಸಬಹುದು. ಈಗಾಗಲೇ ೪, ೫ ಹಾಗೂ ೬ರಂದು ಪ್ರವಾಸಿಗರಿಗೆ ಒಂದು ಸುತ್ತಿನಲ್ಲಿ ನಡೆದಿದ್ದು, ಈಗ ಮತ್ತೊಮ್ಮೆ  ನವರಿ ೧೧, ೧೨ […]

ಕಣ್ಮರೆಯಾಗಿರುವ ಮೀನುಗಾರರು ಸುರಕ್ಷಿತವಾಗಿ ವಾಪಸ್ಸು ಬರಲೆಂದು ಮಸೀದಿಯಲ್ಲಿ ಪ್ರಾರ್ಥನೆ

ಮಲ್ಪೆ: ಕಳೆದ 20 ದಿನಗಳಿಂದ ಕಣ್ಮರೆಯಾಗಿರುವ ಏಳು ಮಂದಿ ಮೀನುಗಾರರು ಸುರಕ್ಷಿತವಾಗಿ ಹಿಂದಿರುಗಿ ಬರಲೆಂದು ಮಲ್ಪೆಯ ಸಯ್ಯದೀನ್ ಅಬೂಬಕರ್ ಸಿದ್ದೀಕ್ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಜುಮಾ ನಮಾಝಿನ ಖುತ್ಬಾದಲ್ಲಿ ವಿಶೇಷವಾಗಿ ಪ್ರಾರ್ಥನೆ ಮಾಡಲಾಯಿತು. ಮಸೀದಿಯ ಇಮಾಮ್ ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ ‘ಮಾನವೀಯ ಹಕ್ಕುಗಳು’ ಎಂಬ ವಿಷಯದ ಕುರಿತ ಖುತ್ಬಾ ಪ್ರವಚನದಲ್ಲಿ ಮೀನುಗಾರಿಕೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಎಲ್ಲ ಮೀನುಗಾರರು ಸುರಕ್ಷಿತವಾಗಿ ಮನೆ ಸೇರಲು ಪ್ರಾರ್ಥನೆ ಮಾಡಿದರು. ನಾಪತ್ತೆಯಾಗಿರುವ ಮೀನುಗಾರರು ಆದಷ್ಟು ಬೇಗ ನಮ್ಮೊಂದಿಗೆ ಸೇರಿಕೊಳ್ಳಲಿ. ಮಾನವರೆಲ್ಲರು ಪರಸ್ಪರ […]