ಬಡಾ ಎರ್ಮಾಳಿನಲ್ಲಿ ಉದ್ಯೋಗ ಕಳೆದುಕೊಂಡ ಚಿಂತೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು
ಸುಮಾರು 10 ತಿಂಗಳ ಹಿಂದೆ ಕೆಲಸ ಕಳೆದುಕೊಂಡು ಊರಿಗೆ ಬಂದಿದ್ದ ವ್ಯಕ್ತಿಯೋರ್ವ ಅದೇ ಚಿಂತೆಯಲ್ಲಿ ಮನನೊಂದು ಮನೆಯ ಟಾರಸಿನ ಮೇಲಿನ ಕಬ್ಬಿಣದ ಪಕ್ಕಾಸಿಗೆ ಸೀರೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳು ಗ್ರಾಮದ ಸಾಲ್ಯಾನ್ ಮೂಲಸ್ಥಾನದ ಬಳಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಬಡಾ ಎರ್ಮಾಳು ಗ್ರಾಮದ ಸಾಲ್ಯಾನ್ ಮೂಲಸ್ಥಾನದ ಬಳಿಯ ನಿವಾಸಿ 27 ವರ್ಷದ ಸಾಗರ್ ಕರ್ಕೇರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಸುಮಾರು ಎರಡು ವರ್ಷಗಳ ಹಿಂದೆ ಮುಂಬೈ ಎಲ್ […]