ಮಂದಾರ್ತಿ: ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ನಲ್ಲಿ ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಪ್ರಯುಕ್ತ ಆಕರ್ಷಕ ಬಹುಮಾನಗಳು

ಮಂದಾರ್ತಿ: ಇಲ್ಲಿನ ದುರ್ಗಾಪರಮೇಶ್ವರಿ ವಾಣಿಜ್ಯ ಸಂಕೀರ್ಣದಲ್ಲಿರುವ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ನಲ್ಲಿ ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಅನ್ನು ಹಮ್ಮಿಕೊಳ್ಳಲಾಗಿದ್ದು, ಬಂಪರ್ ಬಹುಮಾನ 1 ಕಿಲೋ ಚಿನ್ನ ಗೆಲ್ಲುವ ಅವಕಾಶ. ಪ್ರತಿ 5000 ರೂ ಖರೀದಿಗೆ ಒಂದು ಲಕ್ಕಿ ಕೂಪನ್, 5 ಕಿಲೋ ವರೆಗೆ ಬೆಳ್ಳಿ ನಾಣ್ಯಗಳನ್ನು ಪಡೆಯುವ ಅವಕಾಶ ಹಾಗೂ ಜಿಲ್ಲಾ ಬಹುಮಾನಗಳು. ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಏ.10 ರಿಂದ ಮೇ 31 ವರೆಗೆ ಮಾತ್ರ.
ಫೆ 10 ರಿಂದ 16 ರವರೆಗೆ ಮಂದಾರ್ತಿ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಮಹೋತ್ಸವ

ಉಡುಪಿ: ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಸಕ್ತ ಸಾಲಿನ ವಾರ್ಷಿಕ ಮಹೋತ್ಸವವು ಫೆಬ್ರವರಿ 10 ರಿಂದ 16 ರ ವರೆಗೆ ನಡೆಯಲಿದೆ. ಫೆ. 13 ರಂದು ಕುಂಭ ಸಂಕ್ರಮಣ ಮತ್ತು ರಾತ್ರಿ 9 ಗಂಟೆಯಿಂದ ಕೆಂಡಸೇವೆ, ಫೆ. 14 ರಂದು ಮ. 12.30 ರಿಂದ ಮನ್ಮಹಾರಥಾರೋಹಣ ಮತ್ತು ಫೆ. 15 ರಂದು ರಾತ್ರಿ 8 ರಿಂದ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಅಷ್ಠಾವಧಾನ ಸೇವೆಗಳ ನಂತರ ಐದೂ ಮೇಳಗಳಿಂದ ಯಕ್ಷಗಾನ ಸೇವೆ ಆಟ ನಡೆಯಲಿದೆ ಎಂದು […]
ಹೆಗ್ಗುಂಜೆ ಗ್ರಾಮವಿಕಾಸ ಸಮಿತಿ ವತಿಯಿಂದ ಸಸ್ಯ ಶ್ಯಾಮಲೆ ಹಸಿರು ಅಭಿಯಾನ

ಬ್ರಹ್ಮಾವರ : ಹೆಗ್ಗುಂಜೆ ಗ್ರಾಮವಿಕಾಸ ಸಮಿತಿ ವತಿಯಿಂದ ಮಂದಾರ್ತಿಯಲ್ಲಿ “ಸಸ್ಯ ಶ್ಯಾಮಲೆ” ಹಸಿರು ಅಭಿಯಾನ ನಡೆಯಿತು. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮಂದಾರ್ತಿಯ ಆಡಳಿತ ಮೊಕ್ತೇಸರರಾದ ಧನಂಜಯ ಶೆಟ್ಟಿ ಗಿಡ ನೆಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಅಮೃತ ಮಹೋತ್ಸವದ ಸುವರ್ಣ ಸಮಯದಲ್ಲಿ 75 ಹಣ್ಣಿನ ಗಿಡ ನೆಡಲಾಯಿತು.ಈ ಸಂದರ್ಭದಲ್ಲಿ ಸ್ಥಳೀಯರಾದ ವಿಠಲ್ ಶೆಟ್ಟಿ ಶೇಡಿಕೊಡ್ಲು, ಗಂಗಾಧರ್ ಶೆಟ್ಟಿ, ಸುದರ್ಶನ್ ಶೆಟ್ಟಿ, ಉದಯ್ ಭಾಸ್ಕರ್ ಶೆಟ್ಟಿ, ಸಂಜಯ್ ಉಡುಪ, ಸುಕುಮಾರ್ ಶೆಟ್ಟಿ ನೀರ್ಜೆಡ್ಡು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶ್ರೀಮತಿ […]
ಫೆ.14: ಶ್ರೀಕ್ಷೇತ್ರ ಮಂದಾರ್ತಿಯ ಮನ್ಮಹಾರಥೋತ್ಸವ

ಉಡುಪಿ: ಶ್ರೀಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮನ್ಮಹಾರಥೋತ್ಸವ ಇದೇ 13ರಿಂದ 15ರ ವರೆಗೆ ದೇಗುಲದ ಆವರಣದಲ್ಲಿ ನಡೆಯಲಿದೆ. ಫೆ.13ರಂದು ಕುಂಭ ಸಂಕ್ರಮಣ ಮತ್ತು ಕೆಂಡಸೇವೆ, ಫೆ. 14ರಂದು ಮನ್ಮಹಾರಥೋತ್ಸವ ಹಾಗೂ ಫೆ. 15ರಂದು `ದೀಪೋತ್ಸವ’ ಕಾರ್ಯಕ್ರಮ ನೆರವೇರಲಿದೆ. ದೇವಸ್ಥಾನದ ಹಿನ್ನೆಲೆ: ಆವಂತಿಯ ರಾಜ ದೇವವರ್ಮನು ರಾಜ್ಯಭ್ರಷ್ಠನಾಗಿ ವೇಷ ಮರೆಸಿಕೊಂಡು ಸಹ್ಯಾದ್ರಿ ಪರ್ವತದಲ್ಲಿ ತಿರುಗುವಾಗ ಕಾಡ್ಗಿಚ್ಚಿನಲ್ಲಿ ಬೆಂದು ಹೋಗುತ್ತಿರುವ ಐದು ಸರ್ಪಗಳನ್ನು ಉಳಿಸಿ, ಅವುಗಳನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ಪಶ್ಚಿಮಾಭಿಮುಖವಾಗಿ ಹೋಗುತ್ತಿರುವಾಗ ಆ ಸರ್ಪಗಳು ಒಂದೊಂದಾಗಿ ಹುತ್ತದಲ್ಲಿ […]