ಹಿಂದುತ್ವದ ಭದ್ರಕೋಟೆಗೆ ಪ್ರಧಾನಿಯ ಆಗಮನ: ಏ.14 ರಂದು ಮೋದಿ ಮಂಗಳೂರಿಗೆ

ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಭಾಜಪಾ ಕಾರ್ಯಕರ್ತರು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ ಘಳಿಗೆ ಬಂದೇ ಬಿಟ್ಟಿದೆ. ಹಿಂದುತ್ವದ ಭದ್ರಕೋಟೆ ಎಂದೇ ಹೆಸರುವಾಸಿಯಾದ ಅವಳಿ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಪ್ರಚಾರ ನಡೆಯಲಿದೆ. ಈ ಹಿಂದೆ ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ […]

ಮಂಗಳೂರು: ತನಿಷ್ಕ್ ಪಾಲುದಾರಿಕೆಯಲ್ಲಿ ಕ್ಯಾರಟ್‌ಲೇನ್ ನ 2 ನೇ ಮಳಿಗೆ ಆರಂಭ

ಮಂಗಳೂರು: ಭಾರತದ ಪ್ರಮುಖ ಓಮ್ನಿ ಚಾನೆಲ್ ಆಭರಣ ಬ್ರ್ಯಾಂಡ್ ಕ್ಯಾರಟ್‌ಲೇನ್ ತನ್ನ 2 ನೇ ಮಳಿಗೆಯನ್ನು ಮಂಗಳೂರು ನಗರದಲ್ಲಿ ಪ್ರಾರಂಭಿಸಿದೆ. ಬ್ರ್ಯಾಂಡ್ ವಜ್ರದ ಆಭರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಇದೀಗ ತನ್ನ ಗ್ರಾಹಕರನ್ನು ಮಂಗಳೂರಿನ ನೆಕ್ಸಸ್ ಮಾಲ್‌ನ ಫಿಜಾದಲ್ಲಿರುವ ಹೊಸ ಮಳಿಗೆಗೆ ಸ್ವಾಗತಿಸುತ್ತಿದೆ. ಗ್ರಾಹಕರು ಕ್ಯಾರಟ್‌ಲೇನ್‌ನ ಸಾಂಪ್ರದಾಯಿಕ ಸಂಗ್ರಹಗಳಾದ ಬಟರ್‌ಫ್ಲೈ ಮತ್ತು ಮಿನಿಯನ್ಸ್, ಪೆಪ್ಪಾ ಪಿಗ್ ಮತ್ತು ಹ್ಯಾರಿ ಪಾಟರ್‌ನ ಸಹಯೋಗದ ಸಂಗ್ರಹಣೆಗಳ ಜೊತೆಗೆ ಆಧುನಿಕ ಮಂಗಳಸೂತ್ರಗಳು, ದೈನಂದಿನ ಕಿವಿಯೋಲೆಗಳು ಮತ್ತು ಡೈಮಂಡ್ ರಿಂಗ್‌ಗಳಂತಹ ಅತ್ಯಂತ ಜನಪ್ರಿಯ ಆಭರಣ […]

ಮಂಗಳೂರು :16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ; ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ […]

ಮಂಗಳೂರು: ‘ರೋಹನ್ ಸಿಟಿ’ ಬಿಜೈನಲ್ಲಿ ಆಯ್ದ ಸೇವಾ ನಿರತ ವ್ಯಕ್ತಿಗಳಿಗೆ 10% ವರೆಗೆ ವಿಶೇಷ ರಿಯಾಯಿತಿ

ಮಂಗಳೂರು: ರೋಹನ್‌ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತುಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್‌ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಈ ಸಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಸಮಾಜದ ಆಯ್ದ ಸೇವಾ ನಿರತ ವ್ಯಕ್ತಿಗಳಿಗಾಗಿ ವಿಶೇಷ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಎಂಡಿ, ರೋಹನ್ ಮೊಂತೇರೋ ಹೇಳಿದರು. ಆಗಸ್ಟ್ 26 ರಂದು ನಗರದ ಓಷಿಯನ್ ಪರ್ಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಿಕ್ಷಕರು, ಪೊಲೀಸರು, ಯೋಧರು ಮತ್ತು ಪತ್ರಕರ್ತರಿಗೆ […]

ಮಂಗಳೂರು: ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ

ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಆ. 13 ರಂದು ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಅನ್ನು ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಹಾಗೂ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. […]