ಮಂಗಳೂರು: ಜ. 22 ರಂದು ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳದವರಿಂದ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ

ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಬಡಗುತಿಟ್ಟಿನ ಪ್ರಸಿದ್ಧ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳದವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನವು ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀ ಭಗವತೀ ದೇವಸ್ಥಾನದ […]
ಮಂಗಳೂರು: ಜ. 15 ರಂದು ರಚನಾ ಅವಾರ್ಡ್-2023 ಪ್ರದಾನ ಕಾರ್ಯಕ್ರಮ

ಮಂಗಳೂರು: ಕ್ಯಾಥೋಲಿಕ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿ ಮಂಗಳೂರು ವತಿಯಿಂದ ನೀಡಲಾಗುವ ರಚನಾ ಅವಾರ್ಡ್-2023 ಅನ್ನು ಜ.15 ರಂದು ಸಂಜೆ 6 ಗಂಟೆಗೆ ಮಿಲಾಗ್ರಿಸ್ ಜುಬಿಲಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರೆ.ಡಾ ಪೀಟರ್ ಪೌಲ್ ಸಲ್ಡಾನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಎಫ್.ಸಿ ಬ್ಯಾಂಕಿನ ಹಿರಿಯ ಕಾರ್ಯಕಾರಿ ಉಪಾಧ್ಯಕ್ಷ ಸಂಜಯ್ ಡಿ’ಸೋಜಾ ಭಾಗವಹಿಸಲಿದ್ದಾರೆ. ಅಧ್ಯಕ್ಷ ವಿನ್ಸೆಂಟ್ ಕುಟೀನಾ, ಕಾರ್ಯದರ್ಶಿ ಲವೀನಾ ಎಸ್.ಮೊಂಟೆರಿಯೋ, ಸಂಚಾಲಕ ಸಿಎ ರುಡಾಲ್ಫ್ ರೊಡ್ರಿಗಸ್, ಸಹ ಸಂಚಾಲಕ ಟೈಟಸ್ […]
ಜ.20 ರಂದು ತುಳುವರನ್ನು ರಂಜಿಸಲು ಬರುತ್ತಿದೆ ಬಹು ನಿರೀಕ್ಷಿತ ತುಳು ಹಾರರ್ ಚಲನಚಿತ್ರ ಶಕಲಕ ಬೂಮ್ ಬೂಮ್

ಮಂಗಳೂರು: ತುಳುವರೆಲ್ಲಾ ಕಾತುರದಿಂದ ಕಾಯುತ್ತಿರುವ ತುಳುನಾಡಿನ ಮೊದಲ ಹಾರರ್ ಚಿತ್ರ ಎನ್ನುವ ಹೆಗ್ಗಳಿಕೆ ಹೊಂದಿರುವ ಶಕಲಕ ಬೂಮ್ ಬೂಮ್ ಚಿತ್ರವು ಜ.20 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ನಿತ್ಯಾನಂದ್ ನಾಯಕ್ ಮಾಹಿತಿ ನೀಡಿ, ಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದಾರೆ. ಉಮೇಶ್ ಪ್ರಭು ಮಾಣಿಬೆಟ್ಟು ಸಹನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಡಾಲ್ವಿನ್ ಕೊಳಗಿರಿ ಸಂಗೀತ ನಿರ್ದೇಶನ ಮತ್ತು ಪ್ರಜ್ವಲ್ ಸುವರ್ಣ ಮತ್ತು ಅರುಣ್ ರೈ ಛಾಯಾಗ್ರಹಣವಿದೆ ಎಂದರು. ಚಿತ್ರವು 150 […]
ಸ್ಮಾರ್ಟ್ ಸಿಟಿಗೊಂದು ಐಡೆಂಟಿಟಿ-ರೋಹನ್ ಸಿಟಿಯಲ್ಲಿ ಬುಕ್ಕಿಂಗ್ ಪ್ರಾರಂಭ

ಮಂಗಳೂರು: ಸಹಕಾರಿ ರಂಗದ ಧುರೀಣ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಹ ಪ್ರವರ್ತಕರಾಗಿರುವ ರೋಹನ್ ಮೊಂತೇರೋ ನಾಯಕತ್ವದ ಕಳೆದ 29 ವರ್ಷಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ರೋಹನ್ ಕಾರ್ಪೋರೇಶನ್ ಬಿಜೈ ಮುಖ್ಯ ರಸ್ತೆಯಲ್ಲಿ ಅತ್ಯಾಧುನಿಕ ಸೌಕರ್ಯಗಳ ರೋಹನ್ ಸಿಟಿ ಸಮುಚ್ಛಯವನ್ನು ಅಭಿವೃದ್ದಿ ಪಡಿಸಿದ್ದು, ಇದರ ಪ್ರಾಥಮಿಕ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಬುಕ್ಕಿಂಗ್ ಗೆ ವಿದ್ಯುಕ್ತ ಚಾಲನೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಮಾಲಕ ರೊಹನ್ ಮೊಂತೆರೋ ಹೇಳಿದರು. ಅವರು ನಗರದಲ್ಲಿ ಪ್ರತಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು. […]
ಮಂಗಳೂರು: ನಾಳೆ ಪುರಭವನದಲ್ಲಿ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ

ಮಂಗಳೂರು: ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನ ತರಬೇತಿಗಾಗಿ ಮೂರು ವರ್ಷಗಳ ಹಿಂದೆ ಯಕ್ಷಾಭಿನಯ ಬಳಗ ಎಂಬ ಸಂಘವನ್ನು ಹುಟ್ಟುಹಾಕಿ ಯಕ್ಷಗುರು ‘ಯಕ್ಷಶ್ರೀ’ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿ ಇವರ ನಿರ್ದೇಶನದಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ. ಈ ಸಂಘದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರು ಕೂಡಾ ಯಕ್ಷಗಾನದ ತಾಳ ಮತ್ತು ಪ್ರಸಂಗ ಅಭ್ಯಾಸ ಮಾಡುತ್ತಿದ್ದಾರೆ. ಗುರುಗಳ ನಿರ್ದೇಶನದಲ್ಲಿ ಸಂಘದ ಸದಸ್ಯರು ಈಗಾಗಲೇ ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ನೀಡಿರುತ್ತಾರೆ. ಇದೀಗ ಯಕ್ಷಾಭಿನಯ ಬಳಗದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಂಘದ ಸದಸ್ಯರಿಂದ ಜ 8, […]