ರೈಲ್ವೆ ಹಳಿ ವಿಸ್ತರಣೆ ಕಾರ್ಯ ಮುಗಿದ ನಂತರ ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ವಿಸ್ತರಣೆ ಸಾಧ್ಯತೆ

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವನಂತಪುರಂನಿಂದ ಕಾಸರಗೋಡಿಗೆ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ರೈಲನ್ನು ಮುಂದಿನ ದಿನಗಳಲ್ಲಿ ಮಂಗಳೂರಿನವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ಬಾವುಟ ತೋರಿದ ನಂತರ ತಮ್ಮ ಭಾಷಣದಲ್ಲಿ, ತಿರುವನಂತಪುರಂ-ಶೋರನೂರು ವಿಭಾಗದಲ್ಲಿ ರೈಲ್ವೆ ಹಳಿ ವಿಸ್ತರಣೆ ಕಾರ್ಯ ಮುಗಿದ ನಂತರ ತಿರುವನಂತಪುರಂ ಮತ್ತು ಮಂಗಳೂರು ನಡುವೆ ಸೆಮಿ ಹೈಸ್ಪೀಡ್ ರೈಲುಗಳನ್ನು ಓಡಿಸಬಹುದು ಎಂದು ಪ್ರಧಾನಿ ಮೋದಿ ಹೇಳಿದರು. ಸಿಗ್ನಲಿಂಗ್ ವ್ಯವಸ್ಥೆಯನ್ನು ಸುಧಾರಿಸಿದ ನಂತರ […]

ಮಂಗಳೂರು: ಎಕ್ಸ್ ಪರ್ಟ್ ಕಾಲೇಜಿನ 99 ಶೇ. ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್‌ಬೈಲ್‌ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಶೇ. 99.52 ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. 590 ಕ್ಕಿಂತ ಅಧಿಕ ಅಂಕವನ್ನು 6 ವಿದ್ಯಾರ್ಥಿಗಳು, 580 ಕ್ಕಿಂತ ಅಧಿಕ ಅಂಕವನ್ನು 62, ಶೇ. 95 ಕ್ಕಿಂತ ಅಧಿಕ ಅಂಕವನ್ನು 231, ಶೇ.90 ಕ್ಕಿಂತ ಅಧಿಕ ಅಂಕವನ್ನು 759, ಶೇ.85 ಕ್ಕಿಂತ […]

2022-23 ಸಾಲಿನಲ್ಲಿ 12.20 ಕೋಟಿ ದಾಖಲೆಯ ಲಾಭ ಗಳಿಸಿದ ಎಂ.ಸಿ.ಸಿ ಬ್ಯಾಂಕ್: ಪಂಚ ಜಿಲ್ಲೆಗಳಲ್ಲಿ ಕಾರ್ಯಕ್ಷೇತ್ರ ವಿಸ್ತರಣೆಯ ಸಾಧನೆ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ111 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂಪಾಯಿ ಲಾಭ ಗಳಿಕೆಯನ್ನು ದಾಖಲಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಮಾಹಿತಿ ನೀಡಿದರು. ಅವರು ಬುಧವಾರದಂದು ಮಂಗಳೂರಿನಲ್ಲಿರುವ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ […]

ಮಂಗಳೂರು: 22 ಯಾರ್ಡ್ಸ್ ಸ್ಕೂಲ್ ಆಫ್ ಕ್ರಿಕೆಟ್ ನಲ್ಲಿ ಬೇಸಿಗೆ ಕ್ರಿಕೆಟ್ ಶಿಬಿರ ಆರಂಭ

ನಾವು ಮಂಗಳೂರು ನಗರದಲ್ಲಿ ಹೊರಾಂಗಣ ಮತ್ತು ಒಳಾಂಗಣ ಎರಡರಲ್ಲೂ ಬೆಳೆಯುತ್ತಿರುವ ಕ್ರಿಕೆಟ್ ಕೋಚಿಂಗ್ ಫೆಸಿಲಿಟಿಗಳಲ್ಲಿ ಒಂದಾಗಿ ನಮ್ಮನ್ನು ಪರಿಚಯಿಸಿಕೊಳ್ಳುತ್ತೇವೆ. ನಮ್ಮ ವೃತ್ತಿಪರ ತರಬೇತುದಾರರ ಪರಿಣತಿ ಮತ್ತು ಅನುಭವದೊಂದಿಗೆ ಕ್ರಿಕೆಟ್ ಉತ್ಸಾಹಿ ಹುಡುಗರು ಮತ್ತು ಹುಡುಗಿಯರಿಗೆ 360 ಡಿಗ್ರಿ ಕ್ರಿಕೆಟ್ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿಯನ್ನು ಒದಗಿಸುತ್ತೇವೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಮತ್ತು ಬೋರ್ಡ್ ಆಫ್ ಕ್ರಿಕೆಟ್ ಕಂಟ್ರೋಲ್ ಇನ್ ಇಂಡಿಯಾ ಇದರ ಅರ್ಹ ತರಬೇತುದಾರ ಸ್ಯಾಮ್ಯುಯೆಲ್ ಜಯರಾಜ್ ಮುತ್ತು ಮತ್ತು ದೇವದಾಸ್ ನಾಯಕ್, ಪ್ರಸ್ತುತ 22 […]

ದ.ಕ ಜಿಲ್ಲೆ: ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಣೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶ 2023 ಅನ್ನು ಇಂದು ಮಾರ್ಚ್ 31, 2023 ರಂದು ಬಿಡುಗಡೆ ಮಾಡಿದೆ. ಪೂರ್ವ ವಿಶ್ವವಿದ್ಯಾಲಯ ಪರೀಕ್ಷೆ (ಪಿಯುಸಿ) 1 ನೇ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು result.dkpucpa.com ಅಧಿಕೃತ ವೆಬ್‌ಸೈಟ್‌ ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶವು ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಿಗೆ ಮಾತ್ರ ಎಂಬುದನ್ನು ವಿದ್ಯಾರ್ಥಿಗಳು ಗಮನಿಸಬೇಕು.