ದಕ್ಷಿಣ ಕನ್ನಡ: 60 ಕಿ.ಮೀಗೆ 3 ಟೋಲ್, ಸದ್ಯದಲ್ಲೇ ಬರುವುದಂತೆ ಇನ್ನೂ 3 ಟೋಲ್

Dakshina Kannada ಜಿಲ್ಲೆಯಲ್ಲಿ ಟೋಲ್ಗೇಟ್ಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಈಗಾಗಲೇ ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ 3 ಟೋಲ್ಗೇಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಮತ್ತೂ 3 ಟೋಲ್ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ ಗಾಳಿಗೆ ತೂರಿದ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ ಪ್ರಕಾರ, ಒಂದು ಟೋಲ್ಗೇಟ್ನಿಂದ ಮತ್ತೊಂದಕ್ಕೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಇಲ್ಲಿ ಆ ನಿಯಮವೇ ಗಾಳಿಗೆ ತೂರಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಕೇವಲ 30 ಕಿ.ಮೀ […]
ಕಣ್ಣಿಗೆ ಸುಂದರ, ದೇಹಕ್ಕೆ ವಿಷ: ಬಣ್ಣ ಬಣ್ಣದ ಮಾವಿನ ಹಣ್ಣು ಕೊಳ್ಳುವಾಗ ಹೀಗೆ ಪರೀಕ್ಷಿಸಿ ಕೊಳ್ಳಬಹುದು

ದಟ್ಟ ಹಳದಿ, ಕೇಸರಿ, ಕೆಂಬಣ್ಣದ ಮಾವಿನ ಹಣ್ಣುಗಳನ್ನ ಸಾಲಾಗಿ ಚೆಂದವಾಗಿ ಜೋಡಿಸಿಟ್ಟಿದ್ದನ್ನ ನೋಡ್ತಾ ಇದ್ರೆ ಆಹಾ! ಯಾರ ಬಾಯಲ್ಲಿ ನೀರು ಬರಲ್ಲ ಹೇಳಿ. ಅದೂ ಈ ಬೇಸಿಗೆಯ ಬಿಸಿಲ ಧಗೆಯಲ್ಲಿ ಬೆಂದು ಮನೆಗೆ ಬರುವ ಹೊತ್ತಿಗೆ ಮಾವಿನ ಹಣ್ಣು ಜೊತೆಯಲ್ಲಿದ್ದರೆ ಹೊಟ್ಟೆ ತಂಪಾಗುತ್ತದೆಯೆಂದು ಮಾವಿನ ಹಣ್ಣನ್ನು ಖಂಡಿತಾ ಕೊಳ್ಳುವ ಮನಸ್ಸಾಗುತ್ತದೆ. ಆದರೆ, ಈಗ ಹೀಗೆ ಕಣ್ಣಿಗೆ ಕುಕ್ಕುವ ಮಾವಿನಹಣ್ಣನ್ನು ಕೊಳ್ಳುವಾಗ ಎಚ್ಚರ ವಹಿಸಲೇಬೇಕು. ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿವೆ ಮಾವಿನ ಹಣ್ಣುಗಳು ಕಣ್ಣಿಗೆ ಹೊಳೆಯುವಂತಹಾ ಚೆಂದದ ಬಣ್ಣ ಬಣ್ಣದ […]
ಸ್ವಾತಂತ್ರ್ಯ ದಿನವೆಂದರೆ ಬಾಲ್ಯ ನೆನಪಾಗುತ್ತದೆ: ಈಗಲೂ ಕಾಡುವ ಆ ಸಂಭ್ರಮದ ಕ್ಷಣಗಳು:

-ಪ್ರಗತಿ ಎಸ್. ಸ್ವಾತಂತ್ರ್ಯ ದಿನಾಚರಣೆ ಬೆಳಿಗ್ಗೆಯಂತು ಎಲ್ಲರ ಮುಖದಲ್ಲೂ ಎಲ್ಲಿಲ್ಲದ ಸಂಭ್ರಮವೂ ಸಂಭ್ರಮ. ಸಮವಸ್ತ್ರ ಬೂಟ್ ಧರಿಸಿ ಕೈಯಲ್ಲಿ ಒಂದು ಬಾವುಟ ಹಿಡಿದು ನಡೆಯುತ್ತಿದ್ದೆವು ಶಾಲೆಯ ಕಡೆಗೆ. ಶಾಲೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿದ್ದೆ.ಆದರೂ ಸ್ವಾತಂತ್ರ್ಯ ದಿನಾಚರಣೆ ಎಂದಾಗ ನೆನಪಾಗುವುದು ನನ್ನ ಬಾಲ್ಯದ ಶಾಲಾ ದಿನಗಳು. ಆ ದಿನಗಳಲ್ಲಿ ನಾನು ಪಟ್ಟ ಖುಷಿಗೆ ಕೊನೆಯೇ ಇರುತ್ತಿರಲಿಲ್ಲ. ಅಗಸ್ಟ್ ತಿಂಗಳ ಮೊದಲ ದಿನದಿಂದಲೇ ಶುರುವಾಗುವ ನಮ್ಮ ತಯಾರಿಗಳು ಆಗಸ್ಟ್ 15 ಬಂದರೂ ಮುಗಿಯುತ್ತಿರಲಿಲ್ಲ. […]
ಹಿಂದುತ್ವದ ಭದ್ರಕೋಟೆಗೆ ಪ್ರಧಾನಿಯ ಆಗಮನ: ಏ.14 ರಂದು ಮೋದಿ ಮಂಗಳೂರಿಗೆ

ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಭಾಜಪಾ ಕಾರ್ಯಕರ್ತರು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ ಘಳಿಗೆ ಬಂದೇ ಬಿಟ್ಟಿದೆ. ಹಿಂದುತ್ವದ ಭದ್ರಕೋಟೆ ಎಂದೇ ಹೆಸರುವಾಸಿಯಾದ ಅವಳಿ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಪ್ರಚಾರ ನಡೆಯಲಿದೆ. ಈ ಹಿಂದೆ ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ […]
ಮಂಗಳೂರು: ತನಿಷ್ಕ್ ಪಾಲುದಾರಿಕೆಯಲ್ಲಿ ಕ್ಯಾರಟ್ಲೇನ್ ನ 2 ನೇ ಮಳಿಗೆ ಆರಂಭ

ಮಂಗಳೂರು: ಭಾರತದ ಪ್ರಮುಖ ಓಮ್ನಿ ಚಾನೆಲ್ ಆಭರಣ ಬ್ರ್ಯಾಂಡ್ ಕ್ಯಾರಟ್ಲೇನ್ ತನ್ನ 2 ನೇ ಮಳಿಗೆಯನ್ನು ಮಂಗಳೂರು ನಗರದಲ್ಲಿ ಪ್ರಾರಂಭಿಸಿದೆ. ಬ್ರ್ಯಾಂಡ್ ವಜ್ರದ ಆಭರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಇದೀಗ ತನ್ನ ಗ್ರಾಹಕರನ್ನು ಮಂಗಳೂರಿನ ನೆಕ್ಸಸ್ ಮಾಲ್ನ ಫಿಜಾದಲ್ಲಿರುವ ಹೊಸ ಮಳಿಗೆಗೆ ಸ್ವಾಗತಿಸುತ್ತಿದೆ. ಗ್ರಾಹಕರು ಕ್ಯಾರಟ್ಲೇನ್ನ ಸಾಂಪ್ರದಾಯಿಕ ಸಂಗ್ರಹಗಳಾದ ಬಟರ್ಫ್ಲೈ ಮತ್ತು ಮಿನಿಯನ್ಸ್, ಪೆಪ್ಪಾ ಪಿಗ್ ಮತ್ತು ಹ್ಯಾರಿ ಪಾಟರ್ನ ಸಹಯೋಗದ ಸಂಗ್ರಹಣೆಗಳ ಜೊತೆಗೆ ಆಧುನಿಕ ಮಂಗಳಸೂತ್ರಗಳು, ದೈನಂದಿನ ಕಿವಿಯೋಲೆಗಳು ಮತ್ತು ಡೈಮಂಡ್ ರಿಂಗ್ಗಳಂತಹ ಅತ್ಯಂತ ಜನಪ್ರಿಯ ಆಭರಣ […]