ಮಂಗಳೂರು: ಪ್ರಕೃತಿ ವಿಕೋಪದ ಚೆಕ್ ವಿತರಣೆ

ಮಂಗಳೂರು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಚೆಕ್ಕನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪ್ರಕೃತಿ ವಿಕೇಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರಕಾರದಿಂದ ಸಿಗುವ ಪರಿಹಾರ ಧನದ ಚೆಕ್ಕನ್ನು ವಿತರಿಸಿದ್ದೇವೆ. 25 ಜನರಿಗೆ ಪರಿಹಾರ ಚೆಕ್ ವಿತರಿಸಲಾಗಿದೆ. ಮಳೆಹಾನಿಯಿಂದ ನಗರ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂರ್ಣ ಪ್ರಮಾಣದ ಹಾನಿಯಾದ ಕಡೆಗೆ ಹಿಂದೆಂದಿಗಿಂತಲೂ ಹೆಚ್ಚಿನ ಮೊತ್ತವನ್ನು ಕೊಟ್ಟಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರೂಪಾ […]