ಪತ್ರಕರ್ತರ ಸಂಘದ ವತಿಯಿಂದ ಪೊಲೀಸ್ ಕಮೀಷನರ್ ಭೇಟಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ ಕಮೀಷನರ್  ಡಾ.ಹರ್ಷ ಅವರನ್ನು ಭೇಟಿ ಮಾಡಿ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಪೊಲೀಸ್ ಆಯುಕ್ತರು  ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಕರ್ತರ ಸಂಘದ ವತಿಯಿಂದ  ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ ಈ ತಿಂಗಳಿನಲ್ಲಿ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗುವ ಕೋಮು ಸೌಹಾರ್ಧತೆ ಬೆಳೆಸುವ ಮತ್ತು […]