ಐಟಿ ದಾಳಿ: ಉಡುಪಿ ಮತ್ತು ಮಂಗಳೂರಿನ ‘ಆಭರಣ’ ಚಿನ್ನದ ಮಳಿಗೆ
ಮಂಗಳೂರು : ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು, ಹೊರ ಜಿಲ್ಲೆಗಳಲ್ಲೂ ಕೂಡ ಶಾಖೆಗಳನ್ನು ಹೊಂದಿದೆ.ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಪ್ರಸಿದ್ಧ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ನ ಆಭರಣ ಜ್ಯುವೆಲ್ಲರಿಯಲ್ಲಿ ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ತಪಾಸಣೆ ನಡೆಸುತ್ತಿದ್ದಾರೆ. ಐದಾರು ಜನರ ಐಟಿ ಅಧಿಕಾರಿಗಳ […]