ಮಂಗಳೂರು:‘ಕರ್ನಾಟಕೀ ಮತ್ತು ಹಿಂದೂಸ್ತಾನೀ ಜುಗಲ್ ಬಂಧಿ’

ಮಂಗಳೂರು:ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ)ಸಂಸ್ಥೆಯು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಪ್ರಾಯೋಜಕತ್ವದಲ್ಲಿ ‘ ‘ವಿಹಂಗಮ’’ ಎಂಬ ‘ ‘ಕರ್ನಾಟಕೀಮತ್ತು ಹಿಂದೂಸ್ತಾನೀ ಜುಗಲ್ ಬಂಧಿ’’ ಕಾರ್ಯಕ್ರಮವುಅ.5ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ5.30 ಕ್ಕೆ ನಡೆಯಿತು. ‘ ‘ವಿಹಂಗಮ’’ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಇಬ್ಬರು ಕಲಾವಿದರಾದ ವಿದ್ವಾನ್ ಡಾ.ಮೈಸೂರು ಮಂಜುನಾಥ್ ಮತ್ತು ಉಸ್ತಾದ್ ರಫೀಕ್ ಖಾನ್ ಇವರಿಂದ ‘ವಯೋಲಿನ್-ಸಿತಾರ್ ಜುಗಲ್ ಬಂಧಿ’ ನಡೆಯಿತು. ಈ ಕಾರ್ಯಕ್ರಮಕ್ಕೆ ಮೃದಂಗದಲ್ಲಿ ಚೆನ್ನೈ ನ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಮತ್ತು ತಬ್ಲಾದಲ್ಲಿ ಮುಂಬೈನ ಶ್ರೀ ಓಜಸ್ ಅಧಿಯಾ […]