ಮಂಗಳೂರು:ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ

ಮಂಗಳೂರು ನಗರದ ತ್ರಿಶಾ ಶೈಕ್ಷಣಿಕ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವದ ಆಚರಣೆಯು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಹಳೆ ನ್ಯೂಸ್ ನೆಟ್ ವರ್ಕ್ ನ ಸಂಸ್ಥಾಪಕರು, ಸಂಪಾದಕರು ಮತ್ತು ಮುಖ್ಯಸ್ಥರಾದ ಶ್ರೀ ಶ್ಯಾಮ್ ಸುದರ್ಶನ್ ಹೊಸಮೂಲೆಯವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅವರು ಅನುಭವಗಳು ಬದುಕನ್ನು ಕಲಿಸುತ್ತವೆ. ಆ ಅನುಭವಗಳ ಮೂಲಕ ಜೀವನವು ಸಾಧನೆಯ ಕಡೆಗೆ ಸಾಗಬೇಕು. ಆ ಸಾಧನೆಯಲ್ಲಿ ನಾವು ಮೊದಲಿಗರಾಗಬೇಕು ಎಂದು […]