ಮಂಗಳೂರಿನ ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ

ಉಡುಪಿ: ಮಂಗಳೂರಿನ ನಟೋರಿಯಸ್ ರೌಡಿಶೀಟರ್ ಟೋಪಿ ನೌಫಲ್ ಬಜಾಲ್ (38) ಎಂಬಾತನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ರೈಲ್ವೇ ಗೇಟ್ ಬಳಿ ನಡೆದಿದೆ. ನೌಫಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದನು. ಈತ ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದನು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಹಲ್ಲೆಗೈದು ಕೊಲೆ […]