ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ನಗರದ ಬಜಾಲ್ ಗ್ರಾಮದ ಕುತ್ತಡ್ಕ ಎಂಬಲ್ಲಿನ ನಾರಾಯಣ ರೈ ಎಂಬವರ ಮಗ ಚರಣ್ ರಾಜ್ (22) ಎಂಬಾತ ಕಳೆದ ವರ್ಷದ ಡಿಸೆಂಬರ್ 1ರಿಂದ ಕಾಣೆಯಾದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕ್ ವೊಂದರಲ್ಲಿ ಕ್ರೆಡಿಟ್ ಕೆಲಸ ಮಾಡಿಕೊಂಡಿದ್ದ ಚರಣ್ರಾಜ್ ಬಳಿಕ ಕೆಲಸ ಬಿಟ್ಟು ಮನೆಯಲ್ಲೇ ಇದ್ದು, ಡಿಸೆಂಬರ್ 1ರ ಬೆಳಗ್ಗೆ 9 ಗಂಟೆಗೆ ಮನೆಯಿಂದ ಹೊರಗೆ ಹೋದಾತ ಮತ್ತೆ ಮರಳಿ ಬಂದಿಲ್ಲ. ಆ ದಿನ ರಾತ್ರಿ ಮನೆಗೆ ಬರುವುದಾಗಿ ಹೇಳಿದರೂ ಬಾರದಿದ್ದಾಗ ಫೋನ್ […]