ಮಂಗಳೂರು:ಅ. 27 ರಂದು ಚೌರಾಸಿಯಾ ಮತ್ತು ಚಟರ್ಜಿ ಸಮಾಗಮ

ಮಂಗಳೂರು:ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಅ. 27ರಂದು ಭಾನುವಾರ ಸಂಜೆ 5.30 ರಿಂದ “ಸ್ವರಗಳ ಸಂಜೆ – ಶಾಸ್ತ್ರೀಯ ಸಂಗೀತದ ಸಂಜೆ’ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ. ದೇಶ ವಿದೇಶಗಳ ಪ್ರಖ್ಯಾತ ವೇದಿಕೆಗಳಲ್ಲಿ ಯಶಸ್ವಿ ಕಾರ್ಯಕ್ರಮ ನೀಡಿರುವ ದೇಶದ ಹೆಮ್ಮೆಯ ಕಲಾವಿದರಾದ ಪಂ|| ರಾಕೇಶ್ ಚೌರಾಸಿಯಾ ಮತ್ತು ನಾಡು ಕಂಡ ಶ್ರೇಷ್ಠ ಸಿತರ್ ವಾದಕ ಪಂ|| ಪೂರ್ಬಯಾನ್ ಚಟರ್ಜಿ ಅವರ ಸೀತಾರ್ ವಾದನ ಕೇಳುವ ಅವಕಾಶ ಮಂಗಳೂರಿಗೆ ದೊರೆತಿದೆ. ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿಯ […]