ಮಂಗಳೂರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು: ಸೈನಿಕರ ಹೋರಾಟವನ್ನು ಗೌರವಿಸಬೇಕು ಮತ್ತು ತಮ್ಮ ಜೀವನದಲ್ಲಿ ಸ್ವಯಂ ಶಿಸ್ತುನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಹೇಳಿದರು. ದೇಶಕ್ಕಾಗಿ ಹೋರಾಟದಲ್ಲಿ ಪಾಲ್ಗೊಂಡ ಸೈನಿಕ ರಂಗಪ್ಪ ಅವರ ಯಶೋಗಾಥೆಯನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತ ಭಾರತೀಯರಾದ ನಾವು ದೇಶದ ಕಾನೂನನ್ನು ಗೌರವಿಸುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ನಮಗೆ ದೇಶ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾನು ದೇಶಕ್ಕೆ ಏನು ಕೊಟ್ಟಿದ್ದೇನೆ ಎನ್ನುವುದನ್ನು ನಾವು ವಿಮರ್ಶಿಸಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನು ಸಾಧಿಸಲು […]