ಮಂಗಳೂರು:ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು:79ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು:ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿರಾಜಕೀಯವನ್ನು ಮೀರಿ ದೇಶಸೇವೆಗಾಗಿ ನಮ್ಮ ಪೂರ್ವಜರು ತೊಡಗಿಸಿಕೊಂಡಿದ್ದರು, ಅಂತೆಯೇ ಇಂದು ವಿದ್ಯಾರ್ಥಿಗಳು ಹೊಸ ರಾಷ್ಟ್ರವನ್ನು ಕಟ್ಟುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮಂಗಳೂರು ನಗರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಶ್ರೀಮತಿ ಗೀತಾ ಕುಲಕರ್ಣಿ ಅವರು ಹೇಳಿದರು. ಅವರು ಮಂಗಳೂರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಎಕ್ಸ್ಪೋಢಿಯಂನಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಅವರು ಮಾತನಾಡುತ್ತ ಸ್ವಾತಂತ್ರ್ಯವು ಒಂದು ಘಟನೆಯಲ್ಲ ಅದು ನಮ್ಮ ದೈನಂದಿನ ಕರ್ತವ್ಯವೆಂದು ವಿದ್ಯಾರ್ಥಿಗಳಿಗೆ […]