ಮಂಗಳೂರು: ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ‘ಸ್ಕೂಟಿ’ ಗಿಫ್ಟ್ ನೀಡಿದ ಪತ್ನಿ.

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಮಹಿಳೆಯರಿಗೆ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಹಲವು ಮಹಿಳೆಯರಿಗೆ ಸದುಪಯೋಗವಾಗಿದೆ. ಇದೀಗ ಪತಿಗೆ ಪತ್ನಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಸ್ಕೂಟಿ ಗಿಫ್ಟ್ ಕೊಟ್ಟಿದ್ದಾರೆ. ಮಂಗಳೂರಿನ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ತ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂ ಗಾಗಿ ಸ್ಕೂಟರ್ ಖರೀದಿಸಿದ್ದಾರೆ. ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ […]