ಮಂಗಳೂರು:ಮಾತೃ ಭಾಷೆ ಉಳಿವಿಗಾಗಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಅಗತ್ಯಗಳು ಎಲ್ಲಾ ಭಾಷೆಗಳಿಗೆ ಇದೆ:ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಫಾ.ಪ್ರವೀಣ್ ಮಾರ್ಟಿಸ್ ಅಭಿಮತ.

ಮಂಗಳೂರು:ಜನರು ಮಾತೃಭಾಷೆಗಳನ್ನು ಉಪಯೋಗ ಮಾಡುತ್ತಿಲ್ಲ ಎಂದು ಕೊರಗುವ ಬದಲು ಇಂಗ್ಲಿಷ್ ಕಲಿಯುವ ಅನಿವಾರ್ಯದ ಜೊತೆಯಲ್ಲಿ ಮಾತೃಭಾಷೆಯ ವಿವಿಧ ಆಕರ್ಷಕ ಕಾರ್ಯಕ್ರಮಗಳವನ್ನು ಇಟ್ಟು ಮಾತೃಭಾಷೆಯ ಶಬ್ದಗಳನ್ನು ಕಲಿಕೆಯ ಸಂಗಡ ಉಪಯೋಗಿಸುವ ಹಾಗೆ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಡಾ ಫಾ ಪ್ರವೀಣ್ ಮಾರ್ಟಿಸ್ ನುಡಿದರು. ಅವರು ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇವರ ಐವತ್ತೊಂದನೆಯ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮತ್ತು ಅವರ ಕೊಂಕಣಿ ಸಂಸ್ಥೆಯ ಜೊತೆಯಲ್ಲಿ […]