ಮಂಗಳೂರು:ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳದಿಂದ ಆಗ್ರಹ

ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್‌ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಪೊಲೀಸ್‌ ಇಲಾಖೆಗೆ ಮನವಿ ಮಾಡಿವೆ. ಹಲವಾರು ವರ್ಷದಿಂದ ಡ್ರಗ್ಸ್‌ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ […]