ಮಂಗಳೂರು: ಪಕ್ಷಿಕೆರೆ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ ಹಾಗೂ ಸಹೋದರಿ ಬಂಧನ

ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು. ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ದಿನದ ಹಿಂದೆ ಪೊಲೀಸ್ ಠಾಣಾ […]